ತುಮಕೂರಿನ ಪಾಂಡುರಂಗ ನಗರದಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಇದೇ ತಿಂಗಳು 22 ನೇ ತಾರೀಕು ಸುಮಾರು ಮಧ್ಯಾಹ್ನ 2 ಗಂಟೆಯಿಂದ ಎರಡು ಮೂವತ್ತರ ಸುಮಾರಿಗೆ ಕಳ್ಳತನವಾಗಿದ್ದು ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಧ್ಯಾಹ್ನದ ಸಮಯಕ್ಕೆ ಮಗುವಿಗೆ ಅಮ್ಮ ಆಗಿದೆ ದೇವರ ತೀರ್ಥವನ್ನು ನೀಡಿ ಎಂದು ಅಪರಿಚಿತ ವ್ಯಕ್ತಿಗಳು ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದು ಆ ಸಂದರ್ಭದಲ್ಲಿ ದೇವಸ್ಥಾನ ಮುಚ್ಚಿರುತ್ತದೆ.
ಮಗುವಿಗೆ ಅಮ್ಮ ಆಗಿರುವುದನ್ನು ತೋರಿಸಿ ತಾವು ಈಗ ಬಂದು ದೇವರ ತೀರ್ಥವನ್ನು ಕೊಡಲೇಬೇಕು ಎಂದು ಅರ್ಚಕರಿಗೆ ಬಲವಂತ ಮಾಡಿರುತ್ತಾರೆ. ಅವರು ಬಲವಂತ ಮಾಡಿದ ಬಳಿಕ ದೇವಸ್ಥಾನದ ಗೇಟ್ ಅನ್ನು ತೆರೆದು ಒಳಗೆ ಪ್ರವೇಶಿಸುವ ಅಷ್ಟರಲ್ಲಿ ಅರ್ಚಕರಿಗೆ ಮತ್ತು ಬರುವಂತಹ ಪುಡಿಯನ್ನು ಎರಚಿ ದೇವಿಯ ಕಿರೀಟ ಹಾಗೂ ಮಾಂಗಲ್ಯವನ್ನು ಕಳ್ಳತನ ಮಾಡಿರುತ್ತಾರೆ.
ಪ್ರಜ್ಞೆ ಬಂದ ಬಳಿಕ ಅರ್ಚಕರು ಕಳ್ಳತನವಾಗಿರುವ ಬಗ್ಗೆ ಅರಿತು ತುಮಕೂರು ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿರುತ್ತಾರೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…