Latest

ಕಾರವಾರದ ಸುರಂಗ ಮಾರ್ಗದ ರಸ್ತೆ ತಾತ್ಕಾಲಿಕ ಬಂದ್

ಅಂಕೋಲಾ ಹಾಗೂ ಕಾರವಾರ ತಾಲೂಕಿಗೆ ಸಂಪರ್ಕಿಸುವ ರಸ್ತೆಯಲ್ಲಿ ಕಾರವಾರದ ಹತ್ತಿರ ಬೀಣಗಿಯಲ್ಲಿ ಗುಡ್ಡ ಕೊರೆದು ಸುರಂಗ ಮಾರ್ಗವನ್ನು ನಿರ್ಮಿಸಲಾಗಿತ್ತು , ಈಗ ಅದು ಬಿಟ್ಟು ಬಿಡದ ಮಳೆಯಿಂದಾಗಿ ಗುಡ್ಡದ ಮೇಲಿನ ಕಲ್ಲು ಮಣ್ಣು ಕುಸಿದು ಸುರಂಗ ಮಾರ್ಗದ ಪ್ರವೇಶ ದ್ವಾರದಲ್ಲಿ ಬಿದ್ದ ಪರಿಣಾಮ ತಾತ್ಕಾಲಿಕವಾಗಿ ಅಂಕೋಲಾ ಕಡೆಯಿಂದ ಹೋಗುವ ಕಾರವಾರದ ಸುರಂಗ ಮಾರ್ಗವನ್ನು ಬಂದ್ ಮಾಡಲಾಗಿದೆ ,ಸ್ಥಳದಲ್ಲಿ ಐ ಆರ್ ಬಿ ಇಂದ ಮಣ್ಣು ತೆರವು ಗೊಳಿಸಗಿದೆ, ಅಂಕೋಲಾ ದಿಂದ ಕಾರವಾರಕ್ಕೆ ತೆರಳುವ ವಾಹನಗಳಿಗೆ ಬೈತ್ಕೋಲ ಮಾರ್ಗದಿಂದ ಸಂಚರಿಸಲು ಸೂಚಿಸಲಾಗಿದೆ, ಬಿಣಗ ಬಳಿ ಇರುವ ಈ ಸುರಂಗ ಮಾರ್ಗದ ಮೇಲಿಂದ ಮಳೆಗಾಲದಲ್ಲಿ ಜಲಪಾತದಂತೆ ನೀರು ಹರಿಯುತ್ತದೆ, ಹಿಂದಿನ ವರ್ಷವೂ ಕೂಡ ಬಂದ್ ಮಾಡಲಾಗಿತ್ತು, ಮಳೆ ಕಡಿಮೆಯಾದ ನಂತರ ಅಧಿಕಾರಿಗಳ ಸೂಚನೆ ಮೇರೆಗೆ ಮತ್ತೆ ಸಂಚಾರ ಆರಂಭಗೊಂಡಿತ್ತು, ಈ ವರ್ಷವೂ ಸಹ ಗುಡ್ಡ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ,

ವರದಿ : ಶ್ರೀಪಾದ್ ಎಸ್
ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago