ಅಂಕೋಲಾ ಹಾಗೂ ಕಾರವಾರ ತಾಲೂಕಿಗೆ ಸಂಪರ್ಕಿಸುವ ರಸ್ತೆಯಲ್ಲಿ ಕಾರವಾರದ ಹತ್ತಿರ ಬೀಣಗಿಯಲ್ಲಿ ಗುಡ್ಡ ಕೊರೆದು ಸುರಂಗ ಮಾರ್ಗವನ್ನು ನಿರ್ಮಿಸಲಾಗಿತ್ತು , ಈಗ ಅದು ಬಿಟ್ಟು ಬಿಡದ ಮಳೆಯಿಂದಾಗಿ ಗುಡ್ಡದ ಮೇಲಿನ ಕಲ್ಲು ಮಣ್ಣು ಕುಸಿದು ಸುರಂಗ ಮಾರ್ಗದ ಪ್ರವೇಶ ದ್ವಾರದಲ್ಲಿ ಬಿದ್ದ ಪರಿಣಾಮ ತಾತ್ಕಾಲಿಕವಾಗಿ ಅಂಕೋಲಾ ಕಡೆಯಿಂದ ಹೋಗುವ ಕಾರವಾರದ ಸುರಂಗ ಮಾರ್ಗವನ್ನು ಬಂದ್ ಮಾಡಲಾಗಿದೆ ,ಸ್ಥಳದಲ್ಲಿ ಐ ಆರ್ ಬಿ ಇಂದ ಮಣ್ಣು ತೆರವು ಗೊಳಿಸಗಿದೆ, ಅಂಕೋಲಾ ದಿಂದ ಕಾರವಾರಕ್ಕೆ ತೆರಳುವ ವಾಹನಗಳಿಗೆ ಬೈತ್ಕೋಲ ಮಾರ್ಗದಿಂದ ಸಂಚರಿಸಲು ಸೂಚಿಸಲಾಗಿದೆ, ಬಿಣಗ ಬಳಿ ಇರುವ ಈ ಸುರಂಗ ಮಾರ್ಗದ ಮೇಲಿಂದ ಮಳೆಗಾಲದಲ್ಲಿ ಜಲಪಾತದಂತೆ ನೀರು ಹರಿಯುತ್ತದೆ, ಹಿಂದಿನ ವರ್ಷವೂ ಕೂಡ ಬಂದ್ ಮಾಡಲಾಗಿತ್ತು, ಮಳೆ ಕಡಿಮೆಯಾದ ನಂತರ ಅಧಿಕಾರಿಗಳ ಸೂಚನೆ ಮೇರೆಗೆ ಮತ್ತೆ ಸಂಚಾರ ಆರಂಭಗೊಂಡಿತ್ತು, ಈ ವರ್ಷವೂ ಸಹ ಗುಡ್ಡ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ,
ವರದಿ : ಶ್ರೀಪಾದ್ ಎಸ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…