ಅಂಕೋಲಾ ಹಾಗೂ ಕಾರವಾರ ತಾಲೂಕಿಗೆ ಸಂಪರ್ಕಿಸುವ ರಸ್ತೆಯಲ್ಲಿ ಕಾರವಾರದ ಹತ್ತಿರ ಬೀಣಗಿಯಲ್ಲಿ ಗುಡ್ಡ ಕೊರೆದು ಸುರಂಗ ಮಾರ್ಗವನ್ನು ನಿರ್ಮಿಸಲಾಗಿತ್ತು , ಈಗ ಅದು ಬಿಟ್ಟು ಬಿಡದ ಮಳೆಯಿಂದಾಗಿ ಗುಡ್ಡದ ಮೇಲಿನ ಕಲ್ಲು ಮಣ್ಣು ಕುಸಿದು ಸುರಂಗ ಮಾರ್ಗದ ಪ್ರವೇಶ ದ್ವಾರದಲ್ಲಿ ಬಿದ್ದ ಪರಿಣಾಮ ತಾತ್ಕಾಲಿಕವಾಗಿ ಅಂಕೋಲಾ ಕಡೆಯಿಂದ ಹೋಗುವ ಕಾರವಾರದ ಸುರಂಗ ಮಾರ್ಗವನ್ನು ಬಂದ್ ಮಾಡಲಾಗಿದೆ ,ಸ್ಥಳದಲ್ಲಿ ಐ ಆರ್ ಬಿ ಇಂದ ಮಣ್ಣು ತೆರವು ಗೊಳಿಸಗಿದೆ, ಅಂಕೋಲಾ ದಿಂದ ಕಾರವಾರಕ್ಕೆ ತೆರಳುವ ವಾಹನಗಳಿಗೆ ಬೈತ್ಕೋಲ ಮಾರ್ಗದಿಂದ ಸಂಚರಿಸಲು ಸೂಚಿಸಲಾಗಿದೆ, ಬಿಣಗ ಬಳಿ ಇರುವ ಈ ಸುರಂಗ ಮಾರ್ಗದ ಮೇಲಿಂದ ಮಳೆಗಾಲದಲ್ಲಿ ಜಲಪಾತದಂತೆ ನೀರು ಹರಿಯುತ್ತದೆ, ಹಿಂದಿನ ವರ್ಷವೂ ಕೂಡ ಬಂದ್ ಮಾಡಲಾಗಿತ್ತು, ಮಳೆ ಕಡಿಮೆಯಾದ ನಂತರ ಅಧಿಕಾರಿಗಳ ಸೂಚನೆ ಮೇರೆಗೆ ಮತ್ತೆ ಸಂಚಾರ ಆರಂಭಗೊಂಡಿತ್ತು, ಈ ವರ್ಷವೂ ಸಹ ಗುಡ್ಡ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ,
ವರದಿ : ಶ್ರೀಪಾದ್ ಎಸ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…