ಅಂಕೋಲಾ ಹಾಗೂ ಕಾರವಾರ ತಾಲೂಕಿಗೆ ಸಂಪರ್ಕಿಸುವ ರಸ್ತೆಯಲ್ಲಿ ಕಾರವಾರದ ಹತ್ತಿರ ಬೀಣಗಿಯಲ್ಲಿ ಗುಡ್ಡ ಕೊರೆದು ಸುರಂಗ ಮಾರ್ಗವನ್ನು ನಿರ್ಮಿಸಲಾಗಿತ್ತು , ಈಗ ಅದು ಬಿಟ್ಟು ಬಿಡದ ಮಳೆಯಿಂದಾಗಿ ಗುಡ್ಡದ ಮೇಲಿನ ಕಲ್ಲು ಮಣ್ಣು ಕುಸಿದು ಸುರಂಗ ಮಾರ್ಗದ ಪ್ರವೇಶ ದ್ವಾರದಲ್ಲಿ ಬಿದ್ದ ಪರಿಣಾಮ ತಾತ್ಕಾಲಿಕವಾಗಿ ಅಂಕೋಲಾ ಕಡೆಯಿಂದ ಹೋಗುವ ಕಾರವಾರದ ಸುರಂಗ ಮಾರ್ಗವನ್ನು ಬಂದ್ ಮಾಡಲಾಗಿದೆ ,ಸ್ಥಳದಲ್ಲಿ ಐ ಆರ್ ಬಿ ಇಂದ ಮಣ್ಣು ತೆರವು ಗೊಳಿಸಗಿದೆ, ಅಂಕೋಲಾ ದಿಂದ ಕಾರವಾರಕ್ಕೆ ತೆರಳುವ ವಾಹನಗಳಿಗೆ ಬೈತ್ಕೋಲ ಮಾರ್ಗದಿಂದ ಸಂಚರಿಸಲು ಸೂಚಿಸಲಾಗಿದೆ, ಬಿಣಗ ಬಳಿ ಇರುವ ಈ ಸುರಂಗ ಮಾರ್ಗದ ಮೇಲಿಂದ ಮಳೆಗಾಲದಲ್ಲಿ ಜಲಪಾತದಂತೆ ನೀರು ಹರಿಯುತ್ತದೆ, ಹಿಂದಿನ ವರ್ಷವೂ ಕೂಡ ಬಂದ್ ಮಾಡಲಾಗಿತ್ತು, ಮಳೆ ಕಡಿಮೆಯಾದ ನಂತರ ಅಧಿಕಾರಿಗಳ ಸೂಚನೆ ಮೇರೆಗೆ ಮತ್ತೆ ಸಂಚಾರ ಆರಂಭಗೊಂಡಿತ್ತು, ಈ ವರ್ಷವೂ ಸಹ ಗುಡ್ಡ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ,
ವರದಿ : ಶ್ರೀಪಾದ್ ಎಸ್
ಮಧ್ಯ ಪ್ರದೇಶದ ಗ್ವಾಲಿಯರ್ ಹೈಕೋರ್ಟ್ ಪೀಠದ ಮುಂದೆ ಅಪರೂಪದ ಹಾಗೂ ಅಚ್ಚರಿ ಮೂಡಿಸುವ ಪ್ರಕರಣವೊಂದು ವಿಚಾರಣೆಗೆ ಬಂದಿದ್ದು, ಇದು ಸಾರ್ವಜನಿಕ…
ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಗಂಭೀರ ಆರೋಪವೊಂದು ಬೆಳಕಿಗೆ ಬಂದಿದೆ. ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ…
ಉತ್ತರ ಪ್ರದೇಶದ ಕೌಶಂಬಿಯ ಸರ್ಕಾರಿ ಸ್ವಾಯತ್ತ ವೈದ್ಯಕೀಯ ಕಾಲೇಜಿನಲ್ಲಿ ರೋಗಿಯ ಖಾಸಗಿತನ ಉಲ್ಲಂಘನೆಯ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಶಸ್ತ್ರಚಿಕಿತ್ಸೆ…
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ಮನನೊಂದ ಅರ್ಚಕನೊಬ್ಬ ತನ್ನ ಇಬ್ಬರು…
ಬೆಂಗಳೂರು ನಗರದಲ್ಲಿ ಮಹಿಳೆಯರ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಆರ್ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಚಂದ್ರೇಗೌಡ…
ನಗರಗೆರೆ ಹೋಬಳಿಯ ವಾಟದಹೊಸಹಳ್ಳಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ನಿವಾಸಿ ರಾಮಚಂದ್ರಪ್ಪ (57) ಅವರು ಕಳೆದ ಮೂರು ದಿನಗಳಿಂದ…