ಅಂಕೋಲಾ ಹಾಗೂ ಕಾರವಾರ ತಾಲೂಕಿಗೆ ಸಂಪರ್ಕಿಸುವ ರಸ್ತೆಯಲ್ಲಿ ಕಾರವಾರದ ಹತ್ತಿರ ಬೀಣಗಿಯಲ್ಲಿ ಗುಡ್ಡ ಕೊರೆದು ಸುರಂಗ ಮಾರ್ಗವನ್ನು ನಿರ್ಮಿಸಲಾಗಿತ್ತು , ಈಗ ಅದು ಬಿಟ್ಟು ಬಿಡದ ಮಳೆಯಿಂದಾಗಿ ಗುಡ್ಡದ ಮೇಲಿನ ಕಲ್ಲು ಮಣ್ಣು ಕುಸಿದು ಸುರಂಗ ಮಾರ್ಗದ ಪ್ರವೇಶ ದ್ವಾರದಲ್ಲಿ ಬಿದ್ದ ಪರಿಣಾಮ ತಾತ್ಕಾಲಿಕವಾಗಿ ಅಂಕೋಲಾ ಕಡೆಯಿಂದ ಹೋಗುವ ಕಾರವಾರದ ಸುರಂಗ ಮಾರ್ಗವನ್ನು ಬಂದ್ ಮಾಡಲಾಗಿದೆ ,ಸ್ಥಳದಲ್ಲಿ ಐ ಆರ್ ಬಿ ಇಂದ ಮಣ್ಣು ತೆರವು ಗೊಳಿಸಗಿದೆ, ಅಂಕೋಲಾ ದಿಂದ ಕಾರವಾರಕ್ಕೆ ತೆರಳುವ ವಾಹನಗಳಿಗೆ ಬೈತ್ಕೋಲ ಮಾರ್ಗದಿಂದ ಸಂಚರಿಸಲು ಸೂಚಿಸಲಾಗಿದೆ, ಬಿಣಗ ಬಳಿ ಇರುವ ಈ ಸುರಂಗ ಮಾರ್ಗದ ಮೇಲಿಂದ ಮಳೆಗಾಲದಲ್ಲಿ ಜಲಪಾತದಂತೆ ನೀರು ಹರಿಯುತ್ತದೆ, ಹಿಂದಿನ ವರ್ಷವೂ ಕೂಡ ಬಂದ್ ಮಾಡಲಾಗಿತ್ತು, ಮಳೆ ಕಡಿಮೆಯಾದ ನಂತರ ಅಧಿಕಾರಿಗಳ ಸೂಚನೆ ಮೇರೆಗೆ ಮತ್ತೆ ಸಂಚಾರ ಆರಂಭಗೊಂಡಿತ್ತು, ಈ ವರ್ಷವೂ ಸಹ ಗುಡ್ಡ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ,
ವರದಿ : ಶ್ರೀಪಾದ್ ಎಸ್
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…