ಅಂಕೋಲಾ ಹಾಗೂ ಕಾರವಾರ ತಾಲೂಕಿಗೆ ಸಂಪರ್ಕಿಸುವ ರಸ್ತೆಯಲ್ಲಿ ಕಾರವಾರದ ಹತ್ತಿರ ಬೀಣಗಿಯಲ್ಲಿ ಗುಡ್ಡ ಕೊರೆದು ಸುರಂಗ ಮಾರ್ಗವನ್ನು ನಿರ್ಮಿಸಲಾಗಿತ್ತು , ಈಗ ಅದು ಬಿಟ್ಟು ಬಿಡದ ಮಳೆಯಿಂದಾಗಿ ಗುಡ್ಡದ ಮೇಲಿನ ಕಲ್ಲು ಮಣ್ಣು ಕುಸಿದು ಸುರಂಗ ಮಾರ್ಗದ ಪ್ರವೇಶ ದ್ವಾರದಲ್ಲಿ ಬಿದ್ದ ಪರಿಣಾಮ ತಾತ್ಕಾಲಿಕವಾಗಿ ಅಂಕೋಲಾ ಕಡೆಯಿಂದ ಹೋಗುವ ಕಾರವಾರದ ಸುರಂಗ ಮಾರ್ಗವನ್ನು ಬಂದ್ ಮಾಡಲಾಗಿದೆ ,ಸ್ಥಳದಲ್ಲಿ ಐ ಆರ್ ಬಿ ಇಂದ ಮಣ್ಣು ತೆರವು ಗೊಳಿಸಗಿದೆ, ಅಂಕೋಲಾ ದಿಂದ ಕಾರವಾರಕ್ಕೆ ತೆರಳುವ ವಾಹನಗಳಿಗೆ ಬೈತ್ಕೋಲ ಮಾರ್ಗದಿಂದ ಸಂಚರಿಸಲು ಸೂಚಿಸಲಾಗಿದೆ, ಬಿಣಗ ಬಳಿ ಇರುವ ಈ ಸುರಂಗ ಮಾರ್ಗದ ಮೇಲಿಂದ ಮಳೆಗಾಲದಲ್ಲಿ ಜಲಪಾತದಂತೆ ನೀರು ಹರಿಯುತ್ತದೆ, ಹಿಂದಿನ ವರ್ಷವೂ ಕೂಡ ಬಂದ್ ಮಾಡಲಾಗಿತ್ತು, ಮಳೆ ಕಡಿಮೆಯಾದ ನಂತರ ಅಧಿಕಾರಿಗಳ ಸೂಚನೆ ಮೇರೆಗೆ ಮತ್ತೆ ಸಂಚಾರ ಆರಂಭಗೊಂಡಿತ್ತು, ಈ ವರ್ಷವೂ ಸಹ ಗುಡ್ಡ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ,
ವರದಿ : ಶ್ರೀಪಾದ್ ಎಸ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…