ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು.
ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ ಕಸ್ತೂರಿ ನಿವಾಸ, ಜೇಡರ ಬಲೆ, ಎರಡು ಕನಸು ಸೇರಿದಂತೆ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…