ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು.
ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ ಕಸ್ತೂರಿ ನಿವಾಸ, ಜೇಡರ ಬಲೆ, ಎರಡು ಕನಸು ಸೇರಿದಂತೆ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…