ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು.
ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ ಕಸ್ತೂರಿ ನಿವಾಸ, ಜೇಡರ ಬಲೆ, ಎರಡು ಕನಸು ಸೇರಿದಂತೆ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.
ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…
ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…
ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…
ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…