ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರವೀಂದ್ರ ನಗರದ ಶಕ್ತಿ ಗಣಪತಿ ದೇವಸ್ಥಾನದ ಕಾಣಿಕೆಯ ಹುಂಡಿಯನ್ನು ಕಳುವು ಮಾಡಿದ ಘಟನೆ ದೀ 3/10/2022 ರಂದು ರಾತ್ರಿ ಯಲ್ಲಾಪುರದಲ್ಲಿ ನಡೆದಿದೆ . ನಮ್ಮೆರನ್ನು ರಕ್ಷಿಸು ನಮ್ಮ ಇಷ್ಟಾರ್ಥವನ್ನು ನೆರವೇರಿಸಲು ನಮಗೆಲ್ಲರಿಗೂ ಆಯುಷ್ಯ ಆನಂದ ಆರೋಗ್ಯವನ್ನು ನೀಡಿ ಕಾಪಾಡು ಎಂದು ಬೇಡಿಕೊಳ್ಳಲು ನಾವು ದೇವರ ಬಳಿ ದೇವಸ್ಥಾನಕ್ಕೆ ಹೋಗುತ್ತೇವೆ.ಹಾಗೂ ದೇವರಿಗೆ ಕಾಣಿಕೆ ಹಾಕಿ ನಮ್ಮ ಕಷ್ಟಗಳನ್ನು ದೂರಮಾಡು ಎಂದು ಬೇಡಲು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ಯಲ್ಲಾಪುರದ ರವೀಂದ್ರ ನಗರದ ಶಕ್ತಿ ಗಣಪತಿ ದೇವಸ್ಥಾನದಲ್ಲಿ ರಾತ್ರಿ ಬಂದ ಕಳ್ಳರು ದೇವಸ್ಥಾನದ ಬಾಗಿಲು ಒಡೆದು ದೇವರಿಗೆ ಅರ್ಪಿಸಿದ ಕಾಣಿಕೆ ಸುಮಾರು 10000 ಮೌಲ್ಯವಾಗಿದ್ದು ಭಕ್ತರು ಅರ್ಪಿಸಿದ ಕಾಣಿಕೆ ಸುಮಾರು 7000 ಸಾವಿರ ಚಿಲ್ಲರೆ ಹಣ ಇರುವುದೆಂದು ಆಡಳಿತ ಮಂಡಳಿಯವರು ಊಹಿಸಿದ್ದಾರೆ. ಈ ಕುರಿತು ಯಲ್ಲಾಪುರದ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ .
ವರದಿ: ಶ್ರೀಪಾದ್ ಹೆಗಡೆ
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…