ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರವೀಂದ್ರ ನಗರದ ಶಕ್ತಿ ಗಣಪತಿ ದೇವಸ್ಥಾನದ ಕಾಣಿಕೆಯ ಹುಂಡಿಯನ್ನು ಕಳುವು ಮಾಡಿದ ಘಟನೆ ದೀ 3/10/2022 ರಂದು ರಾತ್ರಿ ಯಲ್ಲಾಪುರದಲ್ಲಿ ನಡೆದಿದೆ . ನಮ್ಮೆರನ್ನು ರಕ್ಷಿಸು ನಮ್ಮ ಇಷ್ಟಾರ್ಥವನ್ನು ನೆರವೇರಿಸಲು ನಮಗೆಲ್ಲರಿಗೂ ಆಯುಷ್ಯ ಆನಂದ ಆರೋಗ್ಯವನ್ನು ನೀಡಿ ಕಾಪಾಡು ಎಂದು ಬೇಡಿಕೊಳ್ಳಲು ನಾವು ದೇವರ ಬಳಿ ದೇವಸ್ಥಾನಕ್ಕೆ ಹೋಗುತ್ತೇವೆ.ಹಾಗೂ ದೇವರಿಗೆ ಕಾಣಿಕೆ ಹಾಕಿ ನಮ್ಮ ಕಷ್ಟಗಳನ್ನು ದೂರಮಾಡು ಎಂದು ಬೇಡಲು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ಯಲ್ಲಾಪುರದ ರವೀಂದ್ರ ನಗರದ ಶಕ್ತಿ ಗಣಪತಿ ದೇವಸ್ಥಾನದಲ್ಲಿ ರಾತ್ರಿ ಬಂದ ಕಳ್ಳರು ದೇವಸ್ಥಾನದ ಬಾಗಿಲು ಒಡೆದು ದೇವರಿಗೆ ಅರ್ಪಿಸಿದ ಕಾಣಿಕೆ ಸುಮಾರು 10000 ಮೌಲ್ಯವಾಗಿದ್ದು ಭಕ್ತರು ಅರ್ಪಿಸಿದ ಕಾಣಿಕೆ ಸುಮಾರು 7000 ಸಾವಿರ ಚಿಲ್ಲರೆ ಹಣ ಇರುವುದೆಂದು ಆಡಳಿತ ಮಂಡಳಿಯವರು ಊಹಿಸಿದ್ದಾರೆ. ಈ ಕುರಿತು ಯಲ್ಲಾಪುರದ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ .
ವರದಿ: ಶ್ರೀಪಾದ್ ಹೆಗಡೆ
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…