Latest

ಹಗಲಿನಲ್ಲೇ ರಾಜಾರೋಷವಾಗಿ ಮನೆಗೆ ನುಗ್ಗಿ ಸಿಲಿಂಡರ್ ಕದ್ದ ಖದೀಮ!

ಬೆಂಗಳೂರಿನ ಲಗ್ಗೆರೆಯ ನಿವಾಸ ಒಂದರಲ್ಲಿ ಜನವರಿ 27ರಂದು ಸಂಜೆ ಸುಮಾರಿಗೆ ಮನೆಗೆ ನುಗ್ಗಿ ಕದೀಮರು ಸಿಲೆಂಡರ್ ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಂಪೂರ್ಣ ಗ್ಯಾಸ್ ತುಂಬಿರುವಂತಹ ಸಿಲಿಂಡರ್ ಅನ್ನು ಸಿಲೆಂಡರ್ ನ ಕೋಣೆಯೊಳಗೆ ಇಟ್ಟು ಬೀಗ ಹಾಕಿದ್ದು ಅದನ್ನು ನೋಡಿಕೊಂಡಿರುವಂತಹ ಕದೀಮರು ಸಂಜೆ ಸುಮಾರಿಗೆ ಯಾರು ಇಲ್ಲದಂತಹ ಸಂದರ್ಭದಲ್ಲಿ ಬೀಗವನ್ನು ಹೊಡೆದು ಸಿಲಿಂಡರ್ ಕದ್ದೊಯ್ದಿದ್ದಾರೆ.

ಸಿಲಿಂಡರ್ ಕದಿಯುವಂತಹ ಸಂದರ್ಭದಲ್ಲಿ ಇಬ್ಬರು ಕದೀಮರು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಒಬ್ಬ ಗೇಟ್ ನ ಬಳಿ ನಿಂತು ಯಾರಾದರೂ ಬರುತ್ತಾರಾ ಎಂದು ಕಾಯುತ್ತಿದ್ದಾರೆ ಇನ್ನೊಬ್ಬ ಬೀಗವನ್ನು ಹೊಡೆದು ಸಿಲಿಂಡರ್ ಹೊತ್ತೊಯ್ಯುತ್ತಾನೆ. ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ ಹೊಡೆದಿರುವ ಬೀಗವನ್ನು ಸಹ ಕದಿಮರೆ ಕೊಂಡೊಯ್ಯದಿದ್ದಾರೆ. ಆದಕಾರಣ ಮನೆಯವರಿಗೆ ಸಿಲೆಂಡರ್ ಕಳವಾಗಿರುವ ವಿಚಾರ ತಡವಾಗಿ ತಿಳಿದಿದ್ದು ಸಿಸಿಟಿವಿ ಪರಿಶೀಲಿಸಿದ ಬಳಿಕ ಸಂಪೂರ್ಣ ಚಿತ್ರಣದ ಅರಿವಾಗಿರುತ್ತದೆ.

ಈ ವಿಚಾರದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕದೀಮರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago