Latest

ಹಗಲಿನಲ್ಲೇ ರಾಜಾರೋಷವಾಗಿ ಮನೆಗೆ ನುಗ್ಗಿ ಸಿಲಿಂಡರ್ ಕದ್ದ ಖದೀಮ!

ಬೆಂಗಳೂರಿನ ಲಗ್ಗೆರೆಯ ನಿವಾಸ ಒಂದರಲ್ಲಿ ಜನವರಿ 27ರಂದು ಸಂಜೆ ಸುಮಾರಿಗೆ ಮನೆಗೆ ನುಗ್ಗಿ ಕದೀಮರು ಸಿಲೆಂಡರ್ ಕದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಂಪೂರ್ಣ ಗ್ಯಾಸ್ ತುಂಬಿರುವಂತಹ ಸಿಲಿಂಡರ್ ಅನ್ನು ಸಿಲೆಂಡರ್ ನ ಕೋಣೆಯೊಳಗೆ ಇಟ್ಟು ಬೀಗ ಹಾಕಿದ್ದು ಅದನ್ನು ನೋಡಿಕೊಂಡಿರುವಂತಹ ಕದೀಮರು ಸಂಜೆ ಸುಮಾರಿಗೆ ಯಾರು ಇಲ್ಲದಂತಹ ಸಂದರ್ಭದಲ್ಲಿ ಬೀಗವನ್ನು ಹೊಡೆದು ಸಿಲಿಂಡರ್ ಕದ್ದೊಯ್ದಿದ್ದಾರೆ.

ಸಿಲಿಂಡರ್ ಕದಿಯುವಂತಹ ಸಂದರ್ಭದಲ್ಲಿ ಇಬ್ಬರು ಕದೀಮರು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಒಬ್ಬ ಗೇಟ್ ನ ಬಳಿ ನಿಂತು ಯಾರಾದರೂ ಬರುತ್ತಾರಾ ಎಂದು ಕಾಯುತ್ತಿದ್ದಾರೆ ಇನ್ನೊಬ್ಬ ಬೀಗವನ್ನು ಹೊಡೆದು ಸಿಲಿಂಡರ್ ಹೊತ್ತೊಯ್ಯುತ್ತಾನೆ. ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ ಹೊಡೆದಿರುವ ಬೀಗವನ್ನು ಸಹ ಕದಿಮರೆ ಕೊಂಡೊಯ್ಯದಿದ್ದಾರೆ. ಆದಕಾರಣ ಮನೆಯವರಿಗೆ ಸಿಲೆಂಡರ್ ಕಳವಾಗಿರುವ ವಿಚಾರ ತಡವಾಗಿ ತಿಳಿದಿದ್ದು ಸಿಸಿಟಿವಿ ಪರಿಶೀಲಿಸಿದ ಬಳಿಕ ಸಂಪೂರ್ಣ ಚಿತ್ರಣದ ಅರಿವಾಗಿರುತ್ತದೆ.

ಈ ವಿಚಾರದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕದೀಮರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

55 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

56 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

57 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

59 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

1 hour ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

1 hour ago