Latest

ಶ್ರೀಗಂಧ ಮಾರಾಟ ಮಾಡುತ್ತಿದ್ದ ಮರಗಳ್ಳನನ್ನು ಹೆಡೆಮುರಿಕಟ್ಟಿದ ಖಾಕಿಪಡೆ.

ಖಾನಾಪೂರ : ತಾಲೂಕಿನ ನಂದಗಡ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ವಾಗಿ ಶ್ರೀಗಂಧದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಾನಾಪೂರ ತಾಲೂಕಿನ ನಂದಗಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿನ ಸಂಗೋಳ್ಳಿ ರಾಯಣ್ಣನನ್ನು ಗಲ್ಲಿಗೆ ಏರಿಸಿದ ಸ್ಥಳದ ಪಕ್ಕದಲ್ಲಿಯೆ ಆತ ಶ್ರೀಗಂಧದ ಗಿಡವನ್ನು ಕಳ್ಳತನದಿಂದ ಕಡಿದು ಅದರ ತುಂಡುಗಳನ್ನು ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ, ನಿರ್ಬಯವಾಗಿ ತನ್ನ ಕಬ್ಜಾದಲ್ಲಿ ಇಟ್ಟುಕೊಂಡು ಕಾನೂನು ಬಾಹಿರವಾಗಿ ತನ್ನ ಸ್ವಂತ ಪಾಯ್ದೆಗೊಸ್ಕರ ಅಕ್ರಮವಾಗಿ ಸಾಗಿಸುವ ಖಚಿತ ಮಾಹಿತಿ ಮೇರೆಗೆ ನಂದಗಡ ಪೋಲಿಸ್ ಠಾಣೆಯ ಎ.ಎಸ್‌.ಐ .ಎಚ್.ಶ್ರೀನಿವಾಸ ಅವರ ಮಾರ್ಗದರ್ಶನದಲ್ಲಿ ಎಸ್.ಬಿ.ಬೇಳವಡಿ,ಎಮ್.ಎಮ್.ಮುಲ್ಲಾ ,ಯು.ಬಿ.ಶಿಂತ್ರಿ , ಬಸವರಾಜ ಲಮಾಣಿ ಅವರು ದಾಳಿ ನಡೆಸಿ ಆರೋಪಿಯಾದ ಬಿದರಬಾವಿ ಗ್ರಾಮದ ಆನಂದ ಮಾರುತಿ ರಾಮಣ್ಣನವರ ಈತನನ್ನು ಬಂಧಿಸಿ ಇತನಿಂದ ಶ್ರೀಗಂಧದ ಕಟ್ಟಿಗೆಯ ತುಂಡುಗಳನ್ನು ಜಪ್ತಿ ಮಾಡಿಕೊಂಡು ಅಪರಾಧ ಸಂಖ್ಯೆ 35/2023 ಕಲಂ 379 ಐಪಿಸಿ ಮತ್ತು ಕಲಂ 86,87 ಕರ್ನಾಟಕ ಅರಣ್ಯ ಅಧಿನಿಯಮ 1963 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ವರದಿ : ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

20 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

20 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

20 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

20 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

20 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

20 hours ago