Crime

ಹೋಳೆನರಸೀಪುರದಲ್ಲಿ ಹಾವುಗಳ ಹತ್ಯೆ: ಚರ್ಮ ಸುಲಿದು ಚರಂಡಿಗೆ ಬಿಸಾಡಿದ ದುಷ್ಕರ್ಮಿಗಳು!

ಹಾಸನ (ಜ.23): ಹೊಳೆನರಸೀಪುರದ ದರ್ಜಿ ಬೀದಿಯಲ್ಲಿ ಬೆಳಿಗ್ಗೆ ವೇಳೆ ಕಂಡು ಬಂದ ಒಂದು ಆಘಾತಕಾರಿ ಘಟನೆ, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿತು. ಚರಂಡಿಯಲ್ಲಿ ಪತ್ತೆಯಾದ ಹಾವುಗಳ ಚರ್ಮ ಮತ್ತು ಅವಶೇಷಗಳು ಕಿಡಿಗೇಡಿಗಳ ಕ್ರೂರ ಕೃತ್ಯವನ್ನು ಬಹಿರಂಗಪಡಿಸಿವೆ. ವರದಿಗಳ ಪ್ರಕಾರ, ಹಾವುಗಳ ಚರ್ಮವನ್ನು ಸುಲಿದು ಅವುಗಳ ಮಾಂಸವನ್ನು ಬೇರ್ಪಡಿಸಿ ಬಿಸಾಡಲಾಗಿದೆ.

ಸ್ಥಳೀಯರು ಈ ಘಟನೆಯನ್ನು ಗಮನಿಸಿದ ನಂತರ, ಇದು ಹಾವುಗಳ ಮಾಂಸಕ್ಕಾಗಿ ಕೃತ್ಯ ನಡೆದಿರಬಹುದು ಎಂದು ಆಲೋಚಿಸುತ್ತಿದ್ದಾರೆ. ಹಾಸನ-ಮೈಸೂರು ರಸ್ತೆಯ ದರ್ಜಿ ಬೀದಿಯಲ್ಲಿ ನಡೆದಿದೆ ಈ ಘಟನೆ, ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವತಾ ಸ್ವರೂಪದಲ್ಲಿ ಪೂಜಿಸಲ್ಪಡುವ ಹಾವುಗಳನ್ನು ಕ್ರೂರವಾಗಿ ಸಾಯಿಸಿ, ಅವುಗಳ ಚರ್ಮವನ್ನು ಸುಲಿದು ಬಿಸಾಡಿದುದರಿಂದ ಜನರಲ್ಲಿ ಭೀತಿ ಮೂಡಿದೆ.

ಈ ಘಟನೆಯಲ್ಲಿ ಹೊಳೆನರಸೀಪುರದಲ್ಲಿ ಭಯಭೀತಿಯ ವಾತಾವರಣವು ಹಾವಿಯಾಗಿದೆ. ಪ್ರಸ್ತುತ, ಸ್ಥಳೀಯ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಕೃತ್ಯ ಹಿಂದಿನ ಕಾರಣಗಳ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುವ ಪ್ರಯತ್ನದಲ್ಲಿದ್ದಾರೆ. ಪರಿಶೀಲನೆ ವೇಳೆ, ಹಾವುಗಳ ಮಾಂಸಕ್ಕಾಗಿ ಅಥವಾ ಮಾಂಸಾಹಾರ ಸೇವನೆಗಾಗಿ ಹಾವುಗಳನ್ನು ಹತ್ಯೆ ಮಾಡಿ, ಅವುಗಳ ಚರ್ಮ ಹಾಗೂ ಇತರ ಭಾಗಗಳನ್ನು ಚರಂಡಿಗೆ ಎಸೆದಿರುವುದಕ್ಕೆ ಕಿಡಿಗೇಡಿಗಳು ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

6 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

6 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

8 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

10 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

10 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

10 hours ago