ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) 1,619 ಚಾಲಕ ಕಂ. ನಿರ್ವಾಹಕ ನೇಮಕಾತಿಯ ದೇಹದಾರ್ಢ್ಯ ಪರೀಕ್ಷೆಯ ಚಾಲ್ತಿಯಲ್ಲಿ ಇದು ವಾಮ ಮಾರ್ಗದಿಂದ ವ್ಯಕ್ತಿ ಒಬ್ಬ ನಿಗದಿತ ತೂಕ ತೋರಿಸಲು ಒಳ ಉಡುಪುಗಳಲ್ಲಿ 5 ಕೆ.ಜಿ.ಯ ಕಬ್ಬಿಣದ ಕಲ್ಲನ್ನು ಒಳಉ ಡುಪಿನಲ್ಲಿ ಇರಿಸಿಕೊಂಡಿದ್ದ. ಮತ್ತೆ ಕೆಲವರು ಕಬ್ಬಿಣ ತುಂಡುಗಳನ್ನು ತೊಡೆಗೆ, ಸೈಕಲ್ ಚೈನ್ಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಬಂದಿದ್ದರು.
ಅಂತಹ ಅಭ್ಯರ್ಥಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಎಂ ರಾಚಪ್ಪ ರವರು ತಿಳಿಸಿದ್ದಾರೆ.
ವರದಿ: ನಾಗರಾಜ್ ಗೊಬ್ಬುರ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…