ಮಂಗಳೂರಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್ನಲ್ಲಿ ನಡೆದ ದರೋಡೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಇದ್ದ ಸಂದರ್ಭದಲ್ಲಿಯೇ, ದುಷ್ಕರ್ಮಿಗಳು ಈ ದರೋಡೆಗೆ ಸ್ಕೆಚ್ ಹಾಕಿದ್ದರು. ಪೊಲೀಸರು ತನಿಖೆ ನಡೆಸುವ ದಿಕ್ಕು ತಪ್ಪಿಸಲು ಅವರು ಗೂಡಾಲು ರೂಪಿಸಿದ್ದ ಮಾಹಿತಿಯೂ ಇದೀಗ ಬೆಳಕಿಗೆ ಬಂದಿದೆ.
ಗೊಂದಲ ಸೃಷ್ಟಿಸಲು ಎರಡು ಕಾರುಗಳಲ್ಲಿ ಪ್ಲಾನ್
ದರೋಡೆಕೋರರು ಗೊಂದಲ ಸೃಷ್ಟಿಸಲು ಒಂದೇ ಮಾದರಿಯ ಎರಡು ಕಾರುಗಳನ್ನು ಬಳಸಿದ್ದರು. ಕೃತ್ಯದ ನಂತರ, ಒಂದು ಕಾರು ಮಂಗಳೂರು ಕಡೆಗೆ ಪಲಾಯನ ಮಾಡಿದರೆ, ಮತ್ತೊಂದು ಕಾರು ಕೇರಳದ ಕಡೆಗೆ ತೆರಳಿತು. ಇತ್ತೀಚೆಗೆ ಹೆಜಮಾಡಿ ಬಳಿ ದರೋಡೆಕೋರರು ಬಿಟ್ಟಿದ್ದ ಮೊಬೈಲ್ ಪತ್ತೆಯಾಗಿದೆ, ಇದು ತನಿಖೆಗೆ ಪ್ರಮುಖ ಮಾಹಿತಿಯಾಗಿದೆ.
ದರೋಡೆದ ವೇಳೆ ಬೆದರಿಕೆ ಮತ್ತು ಲೂಟಿ
ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ, ಐವರು ದರೋಡೆಕೋರರು ಫಿಯೆಟ್ ಕಾರಿನಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ಬಂದು, ಬಂದೂಕು ತೋರಿಸಿ ದರೋಡೆ ನಡೆಸಿದರು. ಈ ದರೋಡೆಯಲ್ಲಿ 11 ಲಕ್ಷ ರೂ. ನಗದು ಮತ್ತು 12 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಸಿದುಕೊಂಡು ಪರಾರಿಯಾದರು. ದರೋಡೆಕೋರರು ರಸ್ತೆದಲ್ಲಿದ್ದ ವಿದ್ಯಾರ್ಥಿಗಳನ್ನು ಬೆದರಿಸುವುದರೊಂದಿಗೆ ಜನರಲ್ಲಿ ಆತಂಕ ಸೃಷ್ಟಿಸಿದರು.
ಕೇರಳದಲ್ಲಿ ಶೋಧ ಕಾರ್ಯ
ದರೋಡೆಕೋರರು ಕೇರಳಕ್ಕೆ ಪರಾರಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನ ಮೂರು ಪೊಲೀಸ್ ತಂಡಗಳು ಕೇರಳದಲ್ಲಿ ಶೋಧ ಕಾರ್ಯ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…