ಮಂಗಳೂರಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್ನಲ್ಲಿ ನಡೆದ ದರೋಡೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಇದ್ದ ಸಂದರ್ಭದಲ್ಲಿಯೇ, ದುಷ್ಕರ್ಮಿಗಳು ಈ ದರೋಡೆಗೆ ಸ್ಕೆಚ್ ಹಾಕಿದ್ದರು. ಪೊಲೀಸರು ತನಿಖೆ ನಡೆಸುವ ದಿಕ್ಕು ತಪ್ಪಿಸಲು ಅವರು ಗೂಡಾಲು ರೂಪಿಸಿದ್ದ ಮಾಹಿತಿಯೂ ಇದೀಗ ಬೆಳಕಿಗೆ ಬಂದಿದೆ.
ಗೊಂದಲ ಸೃಷ್ಟಿಸಲು ಎರಡು ಕಾರುಗಳಲ್ಲಿ ಪ್ಲಾನ್
ದರೋಡೆಕೋರರು ಗೊಂದಲ ಸೃಷ್ಟಿಸಲು ಒಂದೇ ಮಾದರಿಯ ಎರಡು ಕಾರುಗಳನ್ನು ಬಳಸಿದ್ದರು. ಕೃತ್ಯದ ನಂತರ, ಒಂದು ಕಾರು ಮಂಗಳೂರು ಕಡೆಗೆ ಪಲಾಯನ ಮಾಡಿದರೆ, ಮತ್ತೊಂದು ಕಾರು ಕೇರಳದ ಕಡೆಗೆ ತೆರಳಿತು. ಇತ್ತೀಚೆಗೆ ಹೆಜಮಾಡಿ ಬಳಿ ದರೋಡೆಕೋರರು ಬಿಟ್ಟಿದ್ದ ಮೊಬೈಲ್ ಪತ್ತೆಯಾಗಿದೆ, ಇದು ತನಿಖೆಗೆ ಪ್ರಮುಖ ಮಾಹಿತಿಯಾಗಿದೆ.
ದರೋಡೆದ ವೇಳೆ ಬೆದರಿಕೆ ಮತ್ತು ಲೂಟಿ
ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ, ಐವರು ದರೋಡೆಕೋರರು ಫಿಯೆಟ್ ಕಾರಿನಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ಬಂದು, ಬಂದೂಕು ತೋರಿಸಿ ದರೋಡೆ ನಡೆಸಿದರು. ಈ ದರೋಡೆಯಲ್ಲಿ 11 ಲಕ್ಷ ರೂ. ನಗದು ಮತ್ತು 12 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಸಿದುಕೊಂಡು ಪರಾರಿಯಾದರು. ದರೋಡೆಕೋರರು ರಸ್ತೆದಲ್ಲಿದ್ದ ವಿದ್ಯಾರ್ಥಿಗಳನ್ನು ಬೆದರಿಸುವುದರೊಂದಿಗೆ ಜನರಲ್ಲಿ ಆತಂಕ ಸೃಷ್ಟಿಸಿದರು.
ಕೇರಳದಲ್ಲಿ ಶೋಧ ಕಾರ್ಯ
ದರೋಡೆಕೋರರು ಕೇರಳಕ್ಕೆ ಪರಾರಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನ ಮೂರು ಪೊಲೀಸ್ ತಂಡಗಳು ಕೇರಳದಲ್ಲಿ ಶೋಧ ಕಾರ್ಯ
ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದರೂ, ಈ ಬಾರಿ ಆ ರಾಜ್ಯಕ್ಕಿಂತ ಹೆಚ್ಚು ಸದ್ದು ಮಾಡುತ್ತಿರುವುದು ಕರ್ನಾಟಕದ…
ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ,…
ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ…
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…
ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…