ಮಂಗಳೂರಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್ನಲ್ಲಿ ನಡೆದ ದರೋಡೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಇದ್ದ ಸಂದರ್ಭದಲ್ಲಿಯೇ, ದುಷ್ಕರ್ಮಿಗಳು ಈ ದರೋಡೆಗೆ ಸ್ಕೆಚ್ ಹಾಕಿದ್ದರು. ಪೊಲೀಸರು ತನಿಖೆ ನಡೆಸುವ ದಿಕ್ಕು ತಪ್ಪಿಸಲು ಅವರು ಗೂಡಾಲು ರೂಪಿಸಿದ್ದ ಮಾಹಿತಿಯೂ ಇದೀಗ ಬೆಳಕಿಗೆ ಬಂದಿದೆ.
ಗೊಂದಲ ಸೃಷ್ಟಿಸಲು ಎರಡು ಕಾರುಗಳಲ್ಲಿ ಪ್ಲಾನ್
ದರೋಡೆಕೋರರು ಗೊಂದಲ ಸೃಷ್ಟಿಸಲು ಒಂದೇ ಮಾದರಿಯ ಎರಡು ಕಾರುಗಳನ್ನು ಬಳಸಿದ್ದರು. ಕೃತ್ಯದ ನಂತರ, ಒಂದು ಕಾರು ಮಂಗಳೂರು ಕಡೆಗೆ ಪಲಾಯನ ಮಾಡಿದರೆ, ಮತ್ತೊಂದು ಕಾರು ಕೇರಳದ ಕಡೆಗೆ ತೆರಳಿತು. ಇತ್ತೀಚೆಗೆ ಹೆಜಮಾಡಿ ಬಳಿ ದರೋಡೆಕೋರರು ಬಿಟ್ಟಿದ್ದ ಮೊಬೈಲ್ ಪತ್ತೆಯಾಗಿದೆ, ಇದು ತನಿಖೆಗೆ ಪ್ರಮುಖ ಮಾಹಿತಿಯಾಗಿದೆ.
ದರೋಡೆದ ವೇಳೆ ಬೆದರಿಕೆ ಮತ್ತು ಲೂಟಿ
ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ, ಐವರು ದರೋಡೆಕೋರರು ಫಿಯೆಟ್ ಕಾರಿನಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ಬಂದು, ಬಂದೂಕು ತೋರಿಸಿ ದರೋಡೆ ನಡೆಸಿದರು. ಈ ದರೋಡೆಯಲ್ಲಿ 11 ಲಕ್ಷ ರೂ. ನಗದು ಮತ್ತು 12 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಸಿದುಕೊಂಡು ಪರಾರಿಯಾದರು. ದರೋಡೆಕೋರರು ರಸ್ತೆದಲ್ಲಿದ್ದ ವಿದ್ಯಾರ್ಥಿಗಳನ್ನು ಬೆದರಿಸುವುದರೊಂದಿಗೆ ಜನರಲ್ಲಿ ಆತಂಕ ಸೃಷ್ಟಿಸಿದರು.
ಕೇರಳದಲ್ಲಿ ಶೋಧ ಕಾರ್ಯ
ದರೋಡೆಕೋರರು ಕೇರಳಕ್ಕೆ ಪರಾರಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನ ಮೂರು ಪೊಲೀಸ್ ತಂಡಗಳು ಕೇರಳದಲ್ಲಿ ಶೋಧ ಕಾರ್ಯ
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…