ಅಳ್ನಾವರ: ಕನ್ನಡ ನಾಡಿನಾದ್ಯಂತ ಮುಂಬರುವ ನವೆಂಬರ ತಿಂಗಳ ಒಂದನೆಯ ತಾರಿಖಿನ ಕರ್ನಾಟಕ ರಾಜ್ಯೋತ್ಸವದ ವಿಶೇಷವಾಗಿ 67 ನೇ ವರ್ಷದ ಪ್ರಯುಕ್ತ ಕನ್ನಡ ನುಡಿ ನಮನ ಏಕಕಾಲದಲ್ಲಿ ಕರುನಾಡ ತಾಯಿ ಭುವನೇಶ್ವರಿ ತಾಯಿಯ ಪಾದಕ್ಕೆ ಕೋಟಿ ಕಂಠಗಳ ದ್ವನಿಯಲ್ಲಿ ಅರ್ಪಣೆ .ಇದರ ಪ್ರಯುಕ್ತ ಅಳ್ನಾವರ ತಾಲೂಕಿನ ಶ್ರೀ ಪ್ರಭುದೇವ ಪ್ರೌಢಶಾಲೆ ಹೊನ್ನಾಪೂರದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನೆರವೇರಿತು. ಶಿಕ್ಷಕ ಬಾಬಾಜಾನ ಮುಲ್ಲಾ ರವರ ನೇತೃತ್ವದಲ್ಲಿ ಒಟ್ಟು ೯೦ ವಿದ್ಯಾರ್ಥಿಗಳು, ಶಿಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,ಚುನಾಯಿತ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡಪರ ಗೀತೆಗಳನ್ನು ಹಾಡಿದರು. ಮುಖ್ಯಾಧ್ಯಾಪಕ ಶ್ರೀ ಎಂ ಎ ಬಾದಗಿ ಸ್ವಾಗತಿಸಿದರು, ಶ್ರೀ ಎಸ್ ಜಿ ಅಕ್ಕಿ ಸ್ವಾಗತಿಸಿದರು.
ವರದಿ: ಚರಂತಯ್ಯ ಹಿರೇಮಠ.
ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…
ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…
ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…
ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…