ಕುಂದಗೋಳ; ತಾಲೂಕಿನ ಯರಗುಪ್ಪಿ ಯಿಂದ ಅಣ್ಣಿಗೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಬಿಜೆಪಿ ಕಾರ್ಯಾಕಾರಿಣಿ ಸದಸ್ಯ ಎಂ ಆರ್ ಪಾಟೀಲ ಹಾಗೂ ಇತರರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ರವಿ ಕುಂಬಾರ, ಎಂ ಆರ್ ಪಾಟೀಲ ಅವರೇ ಈ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಅನುದಾನ ದೊರಕಿಸಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರಿಗೆ, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ ಅವರಿಗೆ ಹಲವು ಬಾರಿ ಮನವಿ ಮಾಡಿದ್ದರು ಸತತ ಒತ್ತಡ ಹಾಕಿದ್ದರಿಂದ 1 ಕೋಟಿ ಅನುದಾನ ರಸ್ತೆ ಅಭಿವೃದ್ದಿಗೆ ಲಭಿಸಿ ಕಾಮಗಾರಿ ಆರಂಭವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ರೇಣುಕಾ ಪ ದುಂಡಿ, ಸದಸ್ಯರಾದ ಸಿ. ಬಿ ಮಡಿವಾಳರ, ಬಿ ವಾಯ್ ಮಾಯಣ್ಣನವರ, ಮತ್ತು ಮಹದೇವಪ್ಪ ಅಣ್ಣಿಗೇರಿ, ಪಕ್ಕಿರೇಶ ದುಂಡಿ, ಭೀಮನಗೌಡ ಪಾಟೀಲ, ರಾಮಪ್ಪ ಕೊಟಗಾರ, ಹನುಮಂತಗೌಡ ಉಮ್ಮನಗೌಡ ಸೇರಿದಂತೆ ಅನೇಕರಿದ್ದರು.
ವರದಿ;ಶಾನು ಯಲಿಗಾರ
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…