ಕುಂದಗೋಳ; ತಾಲೂಕಿನ ಯರಗುಪ್ಪಿ ಯಿಂದ ಅಣ್ಣಿಗೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಬಿಜೆಪಿ ಕಾರ್ಯಾಕಾರಿಣಿ ಸದಸ್ಯ ಎಂ ಆರ್ ಪಾಟೀಲ ಹಾಗೂ ಇತರರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ರವಿ ಕುಂಬಾರ, ಎಂ ಆರ್ ಪಾಟೀಲ ಅವರೇ ಈ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಅನುದಾನ ದೊರಕಿಸಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರಿಗೆ, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ ಅವರಿಗೆ ಹಲವು ಬಾರಿ ಮನವಿ ಮಾಡಿದ್ದರು ಸತತ ಒತ್ತಡ ಹಾಕಿದ್ದರಿಂದ 1 ಕೋಟಿ ಅನುದಾನ ರಸ್ತೆ ಅಭಿವೃದ್ದಿಗೆ ಲಭಿಸಿ ಕಾಮಗಾರಿ ಆರಂಭವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು ರೇಣುಕಾ ಪ ದುಂಡಿ, ಸದಸ್ಯರಾದ ಸಿ. ಬಿ ಮಡಿವಾಳರ, ಬಿ ವಾಯ್ ಮಾಯಣ್ಣನವರ, ಮತ್ತು ಮಹದೇವಪ್ಪ ಅಣ್ಣಿಗೇರಿ, ಪಕ್ಕಿರೇಶ ದುಂಡಿ, ಭೀಮನಗೌಡ ಪಾಟೀಲ, ರಾಮಪ್ಪ ಕೊಟಗಾರ, ಹನುಮಂತಗೌಡ ಉಮ್ಮನಗೌಡ ಸೇರಿದಂತೆ ಅನೇಕರಿದ್ದರು.
ವರದಿ;ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…