ಕುಂದಗೋಳ; ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ 5000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ಎರಡು ಶುದ್ದ ನೀರಿನ ಘಟಕ ಇದ್ದು, ಒಂದೇ ಮಾತ್ರ ಕಾರ್ಯನಿರ್ವಹಿಸುತ್ತಿದ್ದು. ಸಾರ್ವಜನಿಕರಿಗೆ ತ್ರೀವ ತೊಂದರೆ ಉಂಟಾಗಿದೆ.
ಹಾಗಾಗಿ ಗ್ರಾಮದಲ್ಲಿ ಶುದ್ದ ನೀರಿನ ಘಟಕ ಕೊರತೆ ಇದ್ದು ಇದ್ಯಾವುದೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಗಮನಕ್ಕೆ ಬಂದಿಲವ್ವಾ? ಸರಕಾರ ಕುಡಿಯುವ ನೀರಿಗೆ ಸಾಕಷ್ಟು ಹಣ ಸಂದಾಯ ಮಾಡಿದರೂ, ಇವರುಗಳು ಮಾಡೋದು ಆದರೂ ಏನು? ಹೀಗೆ ಸಾರ್ವಜನಿಕರು ಅಧಿಕಾರಿಗಳು ವಿರುದ್ದ ಕಿಡಿ ಕಾಡಿದರು.
ಅಭಿವೃದ್ಧಿ ಅಧಿಕಾರಿಗಳು ಮೂಲಭೂತ ಸೌಕರ್ಯಗಳು ಒದಗಿಸುವುದರಲ್ಲಿ ವಿಫಲರಾಗಿದ್ದಾರೆ. ಅಂತ ಸ್ಪಷ್ಟವಾಗಿ ಕಾಣುತ್ತದೆ. ಗ್ರಾಮದಲ್ಲಿ ಎಲ್ಲಡೆ ಕಸದ ರಾಶಿಗಳು, ಗಟಾರು ಸ್ವಚ್ಚತೆ ಗ್ರಾಮದಲ್ಲಿ ಮರಿಚೇಕೆ ಎದ್ದು ಕಾಣುತ್ತಿದ್ದರು. ಇದ್ಯಾವುದೂಕ್ಕೂ ಕ್ಯಾರೆ ಅನ್ನುತ್ತಿಲ್ಲ ಪಿಡಿಓ ಸಾಹೇಬ್ರರು.
ಮೀಟ್ಂಗ್ ಗೆ ಪ್ರಸೆಂಟ್. ಕಛೇರಿಗೆ ಆಬ್ಸೆಂಟ್ ಪ್ರಿಯರಾದ ಯರಗುಪ್ಪಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು? ಹೀಗೆ ನಾನರೀತಿ ಪ್ರಶ್ನೆಗಳು ಕಾಡ್ತಾ ಇದೆ. ಈ ಕುರಿತು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಉತ್ತರ ನೀಡಬೇಕು.
ವರದಿ;ಶಾನು ಯಲಿಗಾರ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…