Latest

ಶುದ್ದ ನೀರು ಕೊರತೆ; ಸಾರ್ವಜನಿಕರಿಂದ ಅಧಿಕಾರಿಗಳಿಗೆ ಚಿಮಾರಿ.

ಕುಂದಗೋಳ; ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ 5000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ಎರಡು ಶುದ್ದ ನೀರಿನ ಘಟಕ ಇದ್ದು, ಒಂದೇ ಮಾತ್ರ ಕಾರ್ಯನಿರ್ವಹಿಸುತ್ತಿದ್ದು. ಸಾರ್ವಜನಿಕರಿಗೆ ತ್ರೀವ ತೊಂದರೆ ಉಂಟಾಗಿದೆ.

ಹಾಗಾಗಿ ಗ್ರಾಮದಲ್ಲಿ ಶುದ್ದ ನೀರಿನ ಘಟಕ ಕೊರತೆ ಇದ್ದು ಇದ್ಯಾವುದೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಗಮನಕ್ಕೆ ಬಂದಿಲವ್ವಾ? ಸರಕಾರ ಕುಡಿಯುವ ನೀರಿಗೆ ಸಾಕಷ್ಟು ಹಣ ಸಂದಾಯ ಮಾಡಿದರೂ, ಇವರುಗಳು ಮಾಡೋದು ಆದರೂ ಏನು? ಹೀಗೆ ಸಾರ್ವಜನಿಕರು ಅಧಿಕಾರಿಗಳು ವಿರುದ್ದ ಕಿಡಿ ಕಾಡಿದರು.

ಅಭಿವೃದ್ಧಿ ಅಧಿಕಾರಿಗಳು ಮೂಲಭೂತ ಸೌಕರ್ಯಗಳು ಒದಗಿಸುವುದರಲ್ಲಿ ವಿಫಲರಾಗಿದ್ದಾರೆ. ಅಂತ ಸ್ಪಷ್ಟವಾಗಿ ಕಾಣುತ್ತದೆ. ಗ್ರಾಮದಲ್ಲಿ ಎಲ್ಲಡೆ ಕಸದ ರಾಶಿಗಳು, ಗಟಾರು ಸ್ವಚ್ಚತೆ ಗ್ರಾಮದಲ್ಲಿ ಮರಿಚೇಕೆ ಎದ್ದು ಕಾಣುತ್ತಿದ್ದರು. ಇದ್ಯಾವುದೂಕ್ಕೂ ಕ್ಯಾರೆ ಅನ್ನುತ್ತಿಲ್ಲ ಪಿಡಿಓ ಸಾಹೇಬ್ರರು.

ಮೀಟ್ಂಗ್ ಗೆ ಪ್ರಸೆಂಟ್. ಕಛೇರಿಗೆ ಆಬ್ಸೆಂಟ್ ಪ್ರಿಯರಾದ ಯರಗುಪ್ಪಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು? ಹೀಗೆ ನಾನರೀತಿ ಪ್ರಶ್ನೆಗಳು ಕಾಡ್ತಾ ಇದೆ. ಈ ಕುರಿತು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಉತ್ತರ ನೀಡಬೇಕು.

ವರದಿ;ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

17 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

21 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

21 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

21 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

21 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

21 hours ago