Latest

ಮಳೆ ನೀರು ಕೊಯ್ಲು ಗುಣಮಟ್ಟದ ಕೊರತೆ..!

ಕುಂದಗೋಳ: ನೀರು ಮನುಷ್ಯನ ಅತ್ಯಗತ್ಯ ಜೀವನಾಂಶಕ ಪದಾರ್ಥವಾಗಿದೆ. ಒಂದು ಪಕ್ಷ ಆಹಾರವಿಲ್ಲದೆ ಬದುಕುಬಹುದು ಆದರೆ ನೀರು ಇಲ್ಲದೆ ಬದುಕಲು ಸಾಧ್ಯವಿಲ್ಲ. ಆದರೆ ನೀರಿಲ್ಲದೆ ಮನುಷ್ಯ ಒಂದು ದಿನ ಸಹ ಇರಲಾರ. ಹೀಗಾಗಿ ನೀರು ಅತಿಅವಶ್ಯಕ.

ಅದರಂತೆ ಗ್ರಾಮೀಣ ಭಾಗದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಜಾರಿಗೆ ತಂದ ಯೋಜನೆ ಮಳೆ ನೀರು ಕೊಯ್ಲು ಒಂದು. ಎಲ್ಲೆಡೆ ನೀರಿನ ಕೊರತೆ ಕಾಣಿಸಿಕೊಳ್ಳಬಾರದು ಅಂತ ಸರಕಾರಗಳು ಸಹ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತದೆ.

ಏನು ಇದು ಮಳೆ ನೀರು ಕೊಯ್ಲು? ಮಳೆಗಾಲದಲ್ಲಿ ಮನೆಯ ಮೇಲ್ಚಾವಣಿ ಮೇಲೆ ಬಿಳ್ಳುವ ನೀರನ್ನು ಪೈಪ್ ಲೈನ್ ಮುಖಾಂತರ ಹಿಡಿದಿಟ್ಟುಕೊಳ್ಳುವುದು. ಜೊತೆಗೆ ಆ ನೀರನ್ನು ನೀರಿನ ಸಂಪಿನ ಒಳಗೆ ಹೋಗಲು ಪೈಪ್ ಲೈನ್ ಅಳವಡಿಸಿ ಸಂಗ್ರಹ ಮಾಡಿ ಬಳಿಕೆಗೆ ಉಪಯೋಗಿಸಿಲು ಇದು ಸಹಕಾರಿಯಾಗಿದೆ. ಹೀಗೆ ಮಾಡುವುದರಿಂದ ದಿನ ಬಳಿಕೆಗೆ ನೀರು ಉಪಯೋಗಿಕಾರಿಯಾಗುತ್ತದೆ

ಹಾಗಾಗಿ ಸರಕಾರದ ಯೋಜನೆಗಳು ಪಾರದರ್ಶಕತೆ ಜೊತೆಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಯೋಜನೆ ಸದ್ಬಳಕೆ ಆಗಲಿ ಅಂತ ಈ ಮಹಾತ್ಮ ಗಾಂಧಿ ಉದ್ಯೋಗ ಖಾತ್ರೆಯಲ್ಲಿ ಯೋಜನೆಯಡಿ ರೂಪಿಸಲಾಗಿದೆ.

ಕುಂದಗೋಳ ತಾಲೂಕಿನ ಕಳಸ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾಲಯ ಕೇಂದ್ರದ ಹಿಂಬಾಗದಲ್ಲಿ ನಿರ್ಮಿಸಿಲಾಗಿದ ಮಳೆ ನೀರು ಕೊಯ್ಲು ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡದೆ ಕೈ ತೊಳೆದುಕೊಂಡಿದ್ದಾರಾ ಅಧಿಕಾರಿಗಳು? ಚಿಕ್ಕ ಸಂಪು ನಿರ್ಮಾಣ ಮಾಡಿ ಪೈಪ್ ಲೈನ್ ಸಹ ಕನೆಕ್ಷನ್ ಮಾಡದೇ, ಸರಕಾರಿ ಜಾಹೀರಾತು ಹಾಕಿ ನಿರ್ಮಾಣ ಮಾಡಿದವೆ ಅಂತ ಹಣೆಪಟ್ಟಿ ಹಾಕುವುದು ಅಲ್ಲ. ಇದನ್ನು ಅನುಷ್ಠಾನಕ್ಕೆ ತರಬೇಕು.

ಒಂದು ಚಿಕ್ಕ ಕಟ್ಟಿ ತರಹ ನಿರ್ಮಿಸಿ ಸರಿಯಾಗಿ ಪೈಪ್ ಲೈನ್ ಅಳವಡಿಸದೆ, ಅಂದಾಜು ಮೊತ್ತ 1,50,000 ರೂಪಾಯಿ ಖರ್ಚು ಭರಸಲಾಗಿದೆ. ಹಾಗಾದರೆ ಹಣ ಕೂಳ್ಳೆ ಹೊಡಿದಾರ ಅನ್ನುವುದು ಮೇಲ್ನೋಟಕ್ಕೆ ಕಂಡು ಬರ್ತಾ ಇದೆ.

ಒಟ್ಟಾರೆ ಕಾಮಗಾರಿಗಳು ಸಾರ್ವಜನಿಕ ಉಪಯೋಗಿಕಾರಿಯಾಗಿಲಿ ಅನ್ನುವುದು ನಮ್ಮ ಪತ್ರಿಕೆ ಕಳಕಳಿ

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

12 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

14 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

3 days ago