Latest

ಮಳೆ ನೀರು ಕೊಯ್ಲು ಗುಣಮಟ್ಟದ ಕೊರತೆ..!

ಕುಂದಗೋಳ: ನೀರು ಮನುಷ್ಯನ ಅತ್ಯಗತ್ಯ ಜೀವನಾಂಶಕ ಪದಾರ್ಥವಾಗಿದೆ. ಒಂದು ಪಕ್ಷ ಆಹಾರವಿಲ್ಲದೆ ಬದುಕುಬಹುದು ಆದರೆ ನೀರು ಇಲ್ಲದೆ ಬದುಕಲು ಸಾಧ್ಯವಿಲ್ಲ. ಆದರೆ ನೀರಿಲ್ಲದೆ ಮನುಷ್ಯ ಒಂದು ದಿನ ಸಹ ಇರಲಾರ. ಹೀಗಾಗಿ ನೀರು ಅತಿಅವಶ್ಯಕ.

ಅದರಂತೆ ಗ್ರಾಮೀಣ ಭಾಗದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಜಾರಿಗೆ ತಂದ ಯೋಜನೆ ಮಳೆ ನೀರು ಕೊಯ್ಲು ಒಂದು. ಎಲ್ಲೆಡೆ ನೀರಿನ ಕೊರತೆ ಕಾಣಿಸಿಕೊಳ್ಳಬಾರದು ಅಂತ ಸರಕಾರಗಳು ಸಹ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತದೆ.

ಏನು ಇದು ಮಳೆ ನೀರು ಕೊಯ್ಲು? ಮಳೆಗಾಲದಲ್ಲಿ ಮನೆಯ ಮೇಲ್ಚಾವಣಿ ಮೇಲೆ ಬಿಳ್ಳುವ ನೀರನ್ನು ಪೈಪ್ ಲೈನ್ ಮುಖಾಂತರ ಹಿಡಿದಿಟ್ಟುಕೊಳ್ಳುವುದು. ಜೊತೆಗೆ ಆ ನೀರನ್ನು ನೀರಿನ ಸಂಪಿನ ಒಳಗೆ ಹೋಗಲು ಪೈಪ್ ಲೈನ್ ಅಳವಡಿಸಿ ಸಂಗ್ರಹ ಮಾಡಿ ಬಳಿಕೆಗೆ ಉಪಯೋಗಿಸಿಲು ಇದು ಸಹಕಾರಿಯಾಗಿದೆ. ಹೀಗೆ ಮಾಡುವುದರಿಂದ ದಿನ ಬಳಿಕೆಗೆ ನೀರು ಉಪಯೋಗಿಕಾರಿಯಾಗುತ್ತದೆ

ಹಾಗಾಗಿ ಸರಕಾರದ ಯೋಜನೆಗಳು ಪಾರದರ್ಶಕತೆ ಜೊತೆಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಯೋಜನೆ ಸದ್ಬಳಕೆ ಆಗಲಿ ಅಂತ ಈ ಮಹಾತ್ಮ ಗಾಂಧಿ ಉದ್ಯೋಗ ಖಾತ್ರೆಯಲ್ಲಿ ಯೋಜನೆಯಡಿ ರೂಪಿಸಲಾಗಿದೆ.

ಕುಂದಗೋಳ ತಾಲೂಕಿನ ಕಳಸ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾಲಯ ಕೇಂದ್ರದ ಹಿಂಬಾಗದಲ್ಲಿ ನಿರ್ಮಿಸಿಲಾಗಿದ ಮಳೆ ನೀರು ಕೊಯ್ಲು ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡದೆ ಕೈ ತೊಳೆದುಕೊಂಡಿದ್ದಾರಾ ಅಧಿಕಾರಿಗಳು? ಚಿಕ್ಕ ಸಂಪು ನಿರ್ಮಾಣ ಮಾಡಿ ಪೈಪ್ ಲೈನ್ ಸಹ ಕನೆಕ್ಷನ್ ಮಾಡದೇ, ಸರಕಾರಿ ಜಾಹೀರಾತು ಹಾಕಿ ನಿರ್ಮಾಣ ಮಾಡಿದವೆ ಅಂತ ಹಣೆಪಟ್ಟಿ ಹಾಕುವುದು ಅಲ್ಲ. ಇದನ್ನು ಅನುಷ್ಠಾನಕ್ಕೆ ತರಬೇಕು.

ಒಂದು ಚಿಕ್ಕ ಕಟ್ಟಿ ತರಹ ನಿರ್ಮಿಸಿ ಸರಿಯಾಗಿ ಪೈಪ್ ಲೈನ್ ಅಳವಡಿಸದೆ, ಅಂದಾಜು ಮೊತ್ತ 1,50,000 ರೂಪಾಯಿ ಖರ್ಚು ಭರಸಲಾಗಿದೆ. ಹಾಗಾದರೆ ಹಣ ಕೂಳ್ಳೆ ಹೊಡಿದಾರ ಅನ್ನುವುದು ಮೇಲ್ನೋಟಕ್ಕೆ ಕಂಡು ಬರ್ತಾ ಇದೆ.

ಒಟ್ಟಾರೆ ಕಾಮಗಾರಿಗಳು ಸಾರ್ವಜನಿಕ ಉಪಯೋಗಿಕಾರಿಯಾಗಿಲಿ ಅನ್ನುವುದು ನಮ್ಮ ಪತ್ರಿಕೆ ಕಳಕಳಿ

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

7 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

7 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

7 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

13 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

13 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

13 hours ago