Latest

ಮಳೆ ನೀರು ಕೊಯ್ಲು ಗುಣಮಟ್ಟದ ಕೊರತೆ..!

ಕುಂದಗೋಳ: ನೀರು ಮನುಷ್ಯನ ಅತ್ಯಗತ್ಯ ಜೀವನಾಂಶಕ ಪದಾರ್ಥವಾಗಿದೆ. ಒಂದು ಪಕ್ಷ ಆಹಾರವಿಲ್ಲದೆ ಬದುಕುಬಹುದು ಆದರೆ ನೀರು ಇಲ್ಲದೆ ಬದುಕಲು ಸಾಧ್ಯವಿಲ್ಲ. ಆದರೆ ನೀರಿಲ್ಲದೆ ಮನುಷ್ಯ ಒಂದು ದಿನ ಸಹ ಇರಲಾರ. ಹೀಗಾಗಿ ನೀರು ಅತಿಅವಶ್ಯಕ.

ಅದರಂತೆ ಗ್ರಾಮೀಣ ಭಾಗದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಜಾರಿಗೆ ತಂದ ಯೋಜನೆ ಮಳೆ ನೀರು ಕೊಯ್ಲು ಒಂದು. ಎಲ್ಲೆಡೆ ನೀರಿನ ಕೊರತೆ ಕಾಣಿಸಿಕೊಳ್ಳಬಾರದು ಅಂತ ಸರಕಾರಗಳು ಸಹ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತದೆ.

ಏನು ಇದು ಮಳೆ ನೀರು ಕೊಯ್ಲು? ಮಳೆಗಾಲದಲ್ಲಿ ಮನೆಯ ಮೇಲ್ಚಾವಣಿ ಮೇಲೆ ಬಿಳ್ಳುವ ನೀರನ್ನು ಪೈಪ್ ಲೈನ್ ಮುಖಾಂತರ ಹಿಡಿದಿಟ್ಟುಕೊಳ್ಳುವುದು. ಜೊತೆಗೆ ಆ ನೀರನ್ನು ನೀರಿನ ಸಂಪಿನ ಒಳಗೆ ಹೋಗಲು ಪೈಪ್ ಲೈನ್ ಅಳವಡಿಸಿ ಸಂಗ್ರಹ ಮಾಡಿ ಬಳಿಕೆಗೆ ಉಪಯೋಗಿಸಿಲು ಇದು ಸಹಕಾರಿಯಾಗಿದೆ. ಹೀಗೆ ಮಾಡುವುದರಿಂದ ದಿನ ಬಳಿಕೆಗೆ ನೀರು ಉಪಯೋಗಿಕಾರಿಯಾಗುತ್ತದೆ

ಹಾಗಾಗಿ ಸರಕಾರದ ಯೋಜನೆಗಳು ಪಾರದರ್ಶಕತೆ ಜೊತೆಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈ ಯೋಜನೆ ಸದ್ಬಳಕೆ ಆಗಲಿ ಅಂತ ಈ ಮಹಾತ್ಮ ಗಾಂಧಿ ಉದ್ಯೋಗ ಖಾತ್ರೆಯಲ್ಲಿ ಯೋಜನೆಯಡಿ ರೂಪಿಸಲಾಗಿದೆ.

ಕುಂದಗೋಳ ತಾಲೂಕಿನ ಕಳಸ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾಲಯ ಕೇಂದ್ರದ ಹಿಂಬಾಗದಲ್ಲಿ ನಿರ್ಮಿಸಿಲಾಗಿದ ಮಳೆ ನೀರು ಕೊಯ್ಲು ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡದೆ ಕೈ ತೊಳೆದುಕೊಂಡಿದ್ದಾರಾ ಅಧಿಕಾರಿಗಳು? ಚಿಕ್ಕ ಸಂಪು ನಿರ್ಮಾಣ ಮಾಡಿ ಪೈಪ್ ಲೈನ್ ಸಹ ಕನೆಕ್ಷನ್ ಮಾಡದೇ, ಸರಕಾರಿ ಜಾಹೀರಾತು ಹಾಕಿ ನಿರ್ಮಾಣ ಮಾಡಿದವೆ ಅಂತ ಹಣೆಪಟ್ಟಿ ಹಾಕುವುದು ಅಲ್ಲ. ಇದನ್ನು ಅನುಷ್ಠಾನಕ್ಕೆ ತರಬೇಕು.

ಒಂದು ಚಿಕ್ಕ ಕಟ್ಟಿ ತರಹ ನಿರ್ಮಿಸಿ ಸರಿಯಾಗಿ ಪೈಪ್ ಲೈನ್ ಅಳವಡಿಸದೆ, ಅಂದಾಜು ಮೊತ್ತ 1,50,000 ರೂಪಾಯಿ ಖರ್ಚು ಭರಸಲಾಗಿದೆ. ಹಾಗಾದರೆ ಹಣ ಕೂಳ್ಳೆ ಹೊಡಿದಾರ ಅನ್ನುವುದು ಮೇಲ್ನೋಟಕ್ಕೆ ಕಂಡು ಬರ್ತಾ ಇದೆ.

ಒಟ್ಟಾರೆ ಕಾಮಗಾರಿಗಳು ಸಾರ್ವಜನಿಕ ಉಪಯೋಗಿಕಾರಿಯಾಗಿಲಿ ಅನ್ನುವುದು ನಮ್ಮ ಪತ್ರಿಕೆ ಕಳಕಳಿ

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago