Latest

ಕೆರೆ ಹೊರಾಂಗಣ ಸಿಂಗಾರ; ಒಳಾಂಗಣದಲ್ಲಿ ಹೀಗೆ ಮಾಡಿದ್ದು ಸರೀನಾ?

ಕುಂದಗೋಳ; ಕೆರೆಗಳು ಮನುಷ್ಯರ ಜೀವನಾಡಿ ದಿನಬಳಕೆ ಬೇಕಾದ ಸಂಪನ್ಮೂಲ, ಹಾಗೇ ಇಲ್ಲೊಂದು ಕೆರೆ ಹಸಿ ಕಸ ಬೆಳೆದು ದುರ್ವಾಸನೆ ಎಡೆ ಮಾಡಿಕೊಟ್ಟಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಸಹಾಯದಿಂದ ನೀರು ಶೇಖರಣೆ ಮಾಡಿಕೊಂಡು ವರ್ಷಪೂರ್ತಿ ನೀರು ಕುಡಿಯಲು ಕೆರೆಗಳು ಸಹಕಾರಿಯಾಗಿದೆ. ವಿಜ್ಞಾನದ ಪ್ರಕಾರ ಉತ್ತಮ ಮಳೆಯಾಗಲು, ಅಂತರ್ಜಾಲ ಮಟ್ಟ ಸುಧಾರಿಸಲು ಕೆರೆ ಕಟ್ಟೆಗಳು ಬಹಳಷ್ಟು ಉಪಯೋಗಕಾರಿ ಅಂತ ನಾವು ನಿಜಜೀವನದಲ್ಲಿ ಕಂಡು ಕೊಂಡಿದ್ದವೆ.

ಕೆರೆಗಳ ಅಭಿವೃದ್ಧಿಗೆ ಸರಕಾರದಿಂದ ಹಣ ಹಂತ ಹಂತವಾಗಿ ಬಿಡುಗಡೆಗೊಳಸುತ್ತೆ. ಹಾಗಾಗಿ ಕೆರೆಗಳ ಅಂತರ್ಜಾಲ ಮಟ್ಟ ಸುಧಾರಿಸಲು, ಕೆರೆಗಳ ಹೂಳು ತೆಗೆಯುವುದು, ಕೆರೆಗಳ ಸ್ವಚ್ಚತೆ ಕಾಪಾಡುವುದು, ಕೆರೆಗಳ ಸಂರಕ್ಷಣೆ ಮಾಡುವುದು, ಇಷ್ಟೇಲ್ಲಾ ಕೆರೆಗಳ ಅಭಿವೃದ್ಧಿಗೆ ಕೇಂದ್ರ ಸರಕಾರದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸಹಕಾರಿಯಾಗಿದೆ.

ಆದರೆ ಇಲ್ಲೊಂದು ಗ್ರಾಮ ಮೆಲ್ಲೆಲ್ಲ ತುಳುಕು ಒಳಗೆಲ್ಲಾ ಹುಳುಕು ಅಂತ ಸ್ಪಷ್ಟವಾಗಿ ಕಾಣುತ್ತದೆ ಅಂದರೆ ತಪ್ಪಾಗಿಕ್ಕಿಲ್ಲ. ಹಾಗಾದರೆ ಯಾವು ಗ್ರಾಮ ಅಂತ ಕೇಳ್ತೀರಾ? ಇಲ್ಲಿದೆ ಕಂಪ್ಲೀಟ್ ಕಹಾನಿ.

ಧಾರವಾಡ ಜಿಲ್ಲಾ ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬರೋಬ್ಬರಿ ಅಂದಾಜು ಮೊತ್ತ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿಗೆ ಈಗಾಗಲೇ ಖರ್ಚು ಮಾಡಲಾಗಿದೆ.

ಕೆರೆಗಳು ಅಭಿವೃದ್ಧಿಗೊಂಡರೆ ನೀರಿನ ಅಂತರ್ಜಾಲ ಮಟ್ಟ ಸುಧಾರಿಸಲು ಸಹಾಯಕವಾಗುತ್ತದೆ ಅಂದರೆ ನಮ್ಮ ನಿಮ್ಮೆಲ್ಲರಿಗೂ ಗೊತ್ತಿರುವ ವಿಚಾರ. ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಯಾರಿಗೂ ಕಾಣುವುದಿಲ್ಲ. ಹಾಗೆ ಆಗಿರುವ ವಿಚಾರ ಇದು, ಕೆರೆಯ ಸುತ್ತಲೂ ಪೀರ್ವಸ್ ಅಳವಡಿಕೆ ಮಾಡಿದ್ದಾರೆ, ಇದರ ಜೊತೆಗೆ ಸುತ್ತಲೂ ತಂತಿ ಬೇಲಿ, ಸೋಲಾರ್ ಲೈಟ್ ಗಳು ಅಳವಡಿಸಿ ದ್ದಾರೆ. ಆದರೆ ಇವೆಲ್ಲವೂ ಕಾಮಗಾರಿ ಅವೈಜ್ಞಾನಿಕ ದಿಂದ ಕೊಡಿದೆ.

ಕೆರೆ ಸುತ್ತಲೂ ಹಾಕಲಾಗಿದ ಪೀವರ್ಸ್ ಗಳು ಕಿತ್ತು ನೆಲ್ಲಕ್ಕಿ ಧಾವಿಸಿವೆ. ಇನ್ನೂ ತಂತಿ ಬೇಲಿ ಕಿತ್ತು ನಿಂತಿದೆ೦. ಕೆರೆ ಒಳಾಂಗಣದಲ್ಲಿ ಹಸಿ ಕಸ ಎದ್ದು ಕಲುಷಿತ ವಾತಾವರಣ ಸೃಷ್ಟಿಸಿದೆ.

ಇನ್ನೂ ಕೆರೆ ಹೊರ ಭಾಗದಲ್ಲಿ ನೋಡಿದರೆ ಸಾಕು ಬಣ್ಣದ ಲೇಪನದಿಂದ ಕಂಗೊಳಿಸುತ್ತೆ. ಜೊತೆಗೆ ಕರೆ ಭಾಗದಲ್ಲಿ ಕಲ್ಲು ಪಿಚ್ಚಿಂಗ್ ಮಾಡಲಾಗಿದೆ. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಅನ್ನುವು ಹಾಗೆ ಈ ಕೆರೆ ಆವೃತ್ತಿಗೊಂಡಿದೆ, ಇಷ್ಟೆಲ್ಲಾ ಸಮಸ್ಯೆಗಳು ಕಾಣ ತೊಡಗಿದರು ಈ ಅಧಿಕಾರಿಗಳು ನಿರ್ವಹಣೆ ಮಾಡದೇ ಕಚೇರಿಗೆ ಸೀಮತವಾದರ? ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ತೊಡಗಿದೆ. ಒಟ್ಟಿನಲ್ಲಿ ಗ್ರಾಪಂ ನಿರ್ವಹಣೆಯಲ್ಲಿ ಎಡವಿದೆ ಅಂತ ಗೋಚರವಾಗುತ್ತದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

2 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

2 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

2 hours ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

2 hours ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

2 hours ago