ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಉದ್ಘಾಟಿಸಿದ್ರು. ಅದನ್ನೆ ಎರಡನೇ ಬಾರಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ಮೂರ್ತಿಯನ್ನ ಉದ್ಘಾಟಿಸಿದ್ದಾರೆ. ದೇಶದ ಇತಿಹಾಸದಲ್ಲೇ ಸಿಎಂ ಲೋಕಾರ್ಪಣೆ ಮಾಡಿದ ಬಳಿಕ ಎರಡನೇ ಬಾರಿ ಲೋಕಾರ್ಪಣೆ ಮಾಡಿದ್ದುನ್ನು ಎಲ್ಲೂ ನೋಡಿಲ್ಲ. ಆ ಹೆಣ್ಣುಮಗಳದ್ದು ರೂಪ ಅಷ್ಟೇ, ಗುಣಗಳೇ ಬೇರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಬೆಳಗಾವಿ ನಗರದಲ್ಲಿ ಮಾತನಾಡಿದ ಅವರು, ನಾವು ಹೆಣ್ಣುಮಕ್ಕಳು, ನಿಮ್ಮ ಮನೆಮಗಳು, ನಿಮ್ಮ ಮನೆಯ ಸೊಸೆ ಎಂದು ಹೇಳಿಕೊಂಡು ಬರುತ್ತಾರೆ. ಅವರನ್ನು ನಂಬಬೇಡಿ, ಅವರದ್ದು ಹೆಣ್ಣಿನ ರೂಪವಷ್ಟೇ, ಗುಣಗಳಲ್ಲ ಎಂದಿದ್ದಾರೆ. ನಾನು ಮಂತ್ರಿಯಾದ ಮೇಲೆ ಗ್ರಾಮೀಣ ಕ್ಷೇತ್ರದಲ್ಲೂ ಸಹ ನಾನೇ ಕೆಲಸ ಮಾಡಿದ್ದೇನೆ. ನನ್ನ ಹೆಸರಿನ ಲೆಟರ್ ಮೇಲೆಯೇ ಕೆಲಸಗಳು ನಡೆದಿದ್ದವು. ಆದರೆ ಶಾಸಕಿ ತಾನೇ ಮಾಡಿದ್ದು ಎಂದು ಹೇಳಿಕೊಂಡು ಅಡ್ಡಾಡುತ್ತಿದ್ದಾರೆ ಎಂದರು.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…