ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಉದ್ಘಾಟಿಸಿದ್ರು. ಅದನ್ನೆ ಎರಡನೇ ಬಾರಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ಮೂರ್ತಿಯನ್ನ ಉದ್ಘಾಟಿಸಿದ್ದಾರೆ. ದೇಶದ ಇತಿಹಾಸದಲ್ಲೇ ಸಿಎಂ ಲೋಕಾರ್ಪಣೆ ಮಾಡಿದ ಬಳಿಕ ಎರಡನೇ ಬಾರಿ ಲೋಕಾರ್ಪಣೆ ಮಾಡಿದ್ದುನ್ನು ಎಲ್ಲೂ ನೋಡಿಲ್ಲ. ಆ ಹೆಣ್ಣುಮಗಳದ್ದು ರೂಪ ಅಷ್ಟೇ, ಗುಣಗಳೇ ಬೇರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಬೆಳಗಾವಿ ನಗರದಲ್ಲಿ ಮಾತನಾಡಿದ ಅವರು, ನಾವು ಹೆಣ್ಣುಮಕ್ಕಳು, ನಿಮ್ಮ ಮನೆಮಗಳು, ನಿಮ್ಮ ಮನೆಯ ಸೊಸೆ ಎಂದು ಹೇಳಿಕೊಂಡು ಬರುತ್ತಾರೆ. ಅವರನ್ನು ನಂಬಬೇಡಿ, ಅವರದ್ದು ಹೆಣ್ಣಿನ ರೂಪವಷ್ಟೇ, ಗುಣಗಳಲ್ಲ ಎಂದಿದ್ದಾರೆ. ನಾನು ಮಂತ್ರಿಯಾದ ಮೇಲೆ ಗ್ರಾಮೀಣ ಕ್ಷೇತ್ರದಲ್ಲೂ ಸಹ ನಾನೇ ಕೆಲಸ ಮಾಡಿದ್ದೇನೆ. ನನ್ನ ಹೆಸರಿನ ಲೆಟರ್ ಮೇಲೆಯೇ ಕೆಲಸಗಳು ನಡೆದಿದ್ದವು. ಆದರೆ ಶಾಸಕಿ ತಾನೇ ಮಾಡಿದ್ದು ಎಂದು ಹೇಳಿಕೊಂಡು ಅಡ್ಡಾಡುತ್ತಿದ್ದಾರೆ ಎಂದರು.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…