ನೆಲಮಂಗಲ: ನೆಲಮಂಗಲದಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೆಸರುಘಟ್ಟದ ತೋಟಗಾರಿಕೆಯಲ್ಲಿ ಚಿರತೆ ಕಾಣಿಸಿಕೊಂಡು, ಐವರಕಂಡವಪುರದ ತೋಟಗಾರಿಕೆ ಪ್ರದೇಶದಲ್ಲಿ ಪ್ರತ್ಯೇಕ ದಾಳಿ ನಡೆಸಿದೆ.
ಕೆಲವು ದಿನಗಳ ಹಿಂದೆ ಹಸುವಿನ ಮೇಲೆ ದಾಳಿ ಮಾಡಿದ ಚಿರತೆ ಇದೀಗ ಮತ್ತೊಮ್ಮೆ ದಾಳಿ ಮಾಡಿ ಜನರನ್ನು ಭಯಪಡಿಸುವಂತೆ ಮಾಡಿದೆ. ಐವರಕಂಡವಪುರ ಹಾಗೂ ಹೆಸರುಘಟ್ಟದ ಪಕ್ಕದ ಪ್ರದೇಶಗಳಲ್ಲಿ ಚಿರತೆ ದಾಳಿಯ ಭಯದಿಂದ ಸಾರ್ವಜನಿಕರು ಆತಂಕದಲ್ಲಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳ್ಳಿ ಪ್ರದೇಶದಿಂದ ಹೂರ್ನಗರದತ್ತ ಚಿರತೆ ಪ್ರವೇಶ ಮಾಡುತ್ತಿದ್ದು, ನಗರಕ್ಕೆ ತಲುಪಿದರೆ ದೊಡ್ಡ ಅನಾಹುತ ಸಂಭವಿಸಬಹುದು ಎಂದು ಸ್ಥಳೀಯರು ಚಿಂತೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…