ನೆಲಮಂಗಲ: ನೆಲಮಂಗಲದಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೆಸರುಘಟ್ಟದ ತೋಟಗಾರಿಕೆಯಲ್ಲಿ ಚಿರತೆ ಕಾಣಿಸಿಕೊಂಡು, ಐವರಕಂಡವಪುರದ ತೋಟಗಾರಿಕೆ ಪ್ರದೇಶದಲ್ಲಿ ಪ್ರತ್ಯೇಕ ದಾಳಿ ನಡೆಸಿದೆ.
ಕೆಲವು ದಿನಗಳ ಹಿಂದೆ ಹಸುವಿನ ಮೇಲೆ ದಾಳಿ ಮಾಡಿದ ಚಿರತೆ ಇದೀಗ ಮತ್ತೊಮ್ಮೆ ದಾಳಿ ಮಾಡಿ ಜನರನ್ನು ಭಯಪಡಿಸುವಂತೆ ಮಾಡಿದೆ. ಐವರಕಂಡವಪುರ ಹಾಗೂ ಹೆಸರುಘಟ್ಟದ ಪಕ್ಕದ ಪ್ರದೇಶಗಳಲ್ಲಿ ಚಿರತೆ ದಾಳಿಯ ಭಯದಿಂದ ಸಾರ್ವಜನಿಕರು ಆತಂಕದಲ್ಲಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳ್ಳಿ ಪ್ರದೇಶದಿಂದ ಹೂರ್ನಗರದತ್ತ ಚಿರತೆ ಪ್ರವೇಶ ಮಾಡುತ್ತಿದ್ದು, ನಗರಕ್ಕೆ ತಲುಪಿದರೆ ದೊಡ್ಡ ಅನಾಹುತ ಸಂಭವಿಸಬಹುದು ಎಂದು ಸ್ಥಳೀಯರು ಚಿಂತೆ ವ್ಯಕ್ತಪಡಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…