ಕೊಟ್ಟೂರು:- ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಮಳೆ ಬರುವಾಗ ಸಿಡಿಲು ಬಡಿದು ಅಂಬಳಿ ಪ್ರಕಾಶಪ್ಪ ತಂದೆ ಅಂಬಳಿ ಗೋಣೆಪ್ಪ ಇವರಿಗೆ ಸೇರಿದ 3 ಆಕಳು ಮೇಯಲು ಕಟ್ಟಿದ್ದ ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ಈ ಕುಟುಂಬಕ್ಕೆ ಈಗ ಬರ ಸಿಡಿಲು ಬಡಿದಂತಾಗಿದೆ. ಸ್ಥಳಕ್ಕೆ ಪರಿಶೀಲನೆ ನಡೆಸಿದ ಅಧಿಕಾರಿಗಳ ಮುಂದೆ ಕಣ್ಣೀರಿಡುತ್ತಾ ಪರಿಹಾರ ದೊರಕಿಸಿ ಕೊಡುವಂತೆ ಅಂಗಲಾಚಿದರು.
ವರದಿ:- ಮಣಿಕಂಠ. ಬಿ
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…
163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…
ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…