ಹಾವೇರಿ ಜಿಲ್ಲೆಯಲ್ಲಿ ಭ್ರಷ್ಟಾಚಾರ ವಿರುದ್ಧದ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆ ನಡೆಸಿದ್ದಾರೆ. ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮ ಪಂಚಾಯತ್ನ ಪಿಡಿಒ ಸೇರಿದಂತೆ ಉಪಾಧ್ಯಕ್ಷ ಹಾಗೂ ಮೂವರು ಸದಸ್ಯರನ್ನು ಲಂಚ ಸ್ವೀಕಾರ ಆರೋಪದಲ್ಲಿ ಬಂಧಿಸಿದ್ದಾರೆ.
ಮಾಹಿತಿಯ ಪ್ರಕಾರ, ಅಂದನೂರು ಲೇಔಟ್ನ ನವೀನ್ ಎಂಬುವವರ 60 ಪ್ಲಾಟ್ಗಳ ಎನ್.ಎ ಇ-ಸ್ವತ್ತು ಉತಾರ ಪೂರೈಸಲು ಆರೋಪಿಗಳು 4.5 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ನವೀನ್ ಅವರು ನೀಡಿದ ದೂರಿನಂತೆ ಲೋಕಾಯುಕ್ತ ಅಧಿಕಾರಿಗಳು ಜಾಲ ಬೀರಿ, ಲಂಚ ಪಡೆಯುವ ಕ್ಷಣದಲ್ಲಿ ಆರೋಪಿಗಳನ್ನು ಬಮ್ಬಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಹೀಗಾಗಿ ಗುರುತಿಸಲಾಗಿದೆ: ಪಿಡಿಒ ಕೆ. ಮಂಜುನಾಥ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಲ್ಲಪ್ಪ ಬೂದಿಹಾಳ, ಮತ್ತು ಸದಸ್ಯರಾದ ಸೋಮಶೇಖರ್, ಪ್ರಸನ್ನ ಹಾಗೂ ಸೈಯದ್ ರೆಹಮಾನ್.
ಈ ಪ್ರಕರಣದಿಂದ ಮತ್ತೆ ಹಾವೇರಿ ಜಿಲ್ಲೆಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಲಂಚದ ಹಾವಳಿ ಕುರಿತು ಚರ್ಚೆ ಹುಟ್ಟುಹಾಕಿದ್ದು, ಮುಂದಿನ ತನಿಖೆ ಹೇಗೆ ಸಾಗಲಿದೆ ಎಂಬುದರ ಮೇಲೆ ನಿಗಾ ನೆಟ್ಟಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…