ಬಳ್ಳಾರಿ: ಭ್ರಷ್ಟ ಅಧಿಕಾರಿಗಳ ವಿರುದ್ಧದ ಸಮರ ಘೋಷಿಸಿದ ಲೋಕಾಯುಕ್ತ ಅಧಿಕಾರಿಗಳು ಬುಧವಾರ (ಜನವರಿ 8) ರಾಜ್ಯಾದ್ಯಾಂತ ಏಕಕಾಲದಲ್ಲಿ ದಾಳಿ ನಡೆಸಿದರು.
ಬಳ್ಳಾರಿಯ ಬಿಸಿಎಂ ತಾಲೂಕು ಅಧಿಕಾರಿಯು ಲೋಕೇಶ್ನ ಮನೆಯ ಮೇಲೆ ಸಹ ದಾಳಿ ನಡೆದಿದ್ದು, ರಾಮಾಂಜನೇಯ ನಗರದಲ್ಲಿ ಅವನ ಮನೆ ಮತ್ತು ಸ್ನೇಹಿತರ ಮನೆಗಳ ಮೇಲೂ ದಾಳಿ ನಡೆಯಿತು.
ಪರಿಶೀಲನೆಯ ವೇಳೆ ಅಪಾರ ಪ್ರಮಾಣದ ಆಸ್ತಿ ದಾಖಲೆ, ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದ್ದು, ಅಧಿಕಾರಿಗಳು ಇನ್ನೂ ಹೆಚ್ಚಿನ ದಾಖಲೆಗಳನ್ನು ಹುಡುಕುತ್ತಿದ್ದಾರೆ.
ಲೋಕೇಶ್ ವಿರುದ್ಧ ವರ್ಗಾವಣೆಗಳನ್ನು ಮಾಡುವುದನ್ನು ಕಾಯಕವಾಗಿ ಸ್ವೀಕರಿಸಿದ್ದ ಎಂಬ ಆರೋಪಗಳು ಕೇಳಿಬರುತ್ತಿವೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…