Latest

ಲಂಚ ಪಡೆದ ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ

ಗದಗದಲ್ಲಿ ಲೋಕಾಯುಕ್ತದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವಕ್ಫ್ ಇಲಾಖೆಯ ಅಧಿಕಾರಿಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಮುಳಗುಂದದ ಮಸೀದಿಗೆ ಅನುದಾನ ಬಿಡುಗಡೆ ಸಂಬಂಧಿತ ದಾಖಲೆಗಳಿಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಅಧಿಕಾರಿಯೊಬ್ಬರು ಲಂಚ ಕೇಳಿದ್ದಾಗಿ ತಿಳಿದು ಬಂದಿದೆ.

ವಕ್ಫ್ ಇಲಾಖೆಯ ಅಧಿಕಾರಿ ರೆಹಮತ್ತುಲ್ಲಾ ಪೆಂಡಾರಿ ಅವರು, ಎಸ್ ಎ ಮಕಾನದಾರ್ ಎಂಬ ವ್ಯಕ್ತಿಯಿಂದ ಹಣಕಾಸು ಲೆಕ್ಕಪತ್ರಗಳಿಗೆ ಅನುಮೋದನೆ ನೀಡಲು ಹಣಕಾಸು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಸಂಬಂಧ ಎಸ್ ಎ ಮಕಾನದಾರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಲೋಕಾಯುಕ್ತದ ತಂಡ ಪ್ಲಾನ್ ಮಾಡಿ ಅಧಿಕಾರಿಗೆ ಲಂಚ ನೀಡುವ ವೇಳೆಯಲ್ಲೇ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದೆ.

ಪ್ರಸ್ತುತ ಬಂಧಿತ ಅಧಿಕಾರಿಯನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನೆ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಸಾರ್ವಜನಿಕರಿಂದ ಒತ್ತಾಯ ವ್ಯಕ್ತವಾಗಿದೆ.

nazeer ahamad

Recent Posts

ಮಾರತ್ತಹಳ್ಳಿ ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

ಮಧ್ಯರಾತ್ರಿಯ ವೇಳೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅನುಚಿತವಾಗಿ ಮುಟ್ಟಿ ಕಿರುಕುಳ ನೀಡಿದ ಘಟನೆ ಬುಧವಾರ ರಾತ್ರಿ 11.30ರ ಸುಮಾರಿಗೆ…

11 minutes ago

ಅಂಡರ್ ಪಾಸ್ ಅಶ್ಲೀಲತೆ: ಮಹಿಳೆಯರ ಖಾಸಗಿ ಕ್ಷಣಗಳನ್ನು ಸೆರೆಹಿಡಿದ ಕಾಮುಕನಿಗೆ ಬಿತ್ತು ಗೂಸಾ..

ಬೆಂಗಳೂರು: ನಗರದ ಹೃದಯಭಾಗವಾದ ಟೌನ್ ಹಾಲ್ ಬಳಿ ನಡೆದ ಅಶ್ಲೀಲ ಘಟನೆ  ಪ್ರಮುಖ ಚರ್ಚೆಯ ವಿಷಯವಾಗಿದೆ. ಮಹಿಳೆಯರ ಖಾಸಗಿ ಕ್ಷಣಗಳನ್ನು…

1 hour ago

ಗೇಲ್‌ಫ್ರೆಂಡ್ ಜೊತೆ ಸುತ್ತಾಡುತ್ತಿದ್ದ ಮಗನಿಗೆ ತಾಯಿಯಿಂದ ರಸ್ತೆ ಮಧ್ಯೆ ಪಾಠ!

ಉತ್ತರಪ್ರದೇಶದ ಕಾನ್ಪುರದಲ್ಲಿ ತಾಯಿ ರಸ್ತ ಮೇಲೆ ಮಗನಿಗೆ ಪಾಠ ಕಲಿಸಿದ್ದ ಘಟನೆ ಇದೀಗ ಇಂಟರ್ನೆಟ್‌ನಲ್ಲಿ ಭಾರೀ ವೈರಲ್ ಆಗಿದೆ. ತನ್ನ…

2 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಯುವತಿಯ ನಗ್ನ ಓಟ: ಪಿಜಿಗಳ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ

ಬೆಂಗಳೂರು: ನಗರದ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಯುವತಿಯೊಬ್ಬಳು ಹಾಡಹಗಲೇ ಬಟ್ಟೆಯಿಲ್ಲದೇ ರಸ್ತೆಯಲ್ಲಿ ಓಡಾಡಿದ ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದ…

3 hours ago

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಅತಿಥಿ ಉಪನ್ಯಾಸಕನಿಗೆ ವಿದ್ಯಾರ್ಥಿಗಳಿಂದ ಆಕ್ರೋಶ

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ…

7 hours ago

ನೀರಗುಂಟೆಪಾಳ್ಯದಲ್ಲಿ ಡೆಲಿವರಿ ಬಾಯ್‌ ಕೊಲೆ: ಪ್ರೇಮ ಸಂಬಂಧದ ಹಿಂದೆ ಅಪಹರಣ ಮತ್ತು ಹತ್ಯೆ”

ಬೆಂಗಳೂರು: ರಾಜ್ಯದ ರಾಜಧಾನಿ ಸಿಲಿಕಾನ್ ಸಿಟಿಯಾಗಿ ಪರಿಗಣಿಸಲ್ಪಡುವ ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳಿಂದ ಕಂಗೆಡಿಸಿದೆ. ಈ ನಡುವೆ ಮತ್ತೊಂದು…

8 hours ago