ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎರಡು ಮಂದಿ ಸಿಬ್ಬಂದಿ ಲಂಚವೊತ್ತಾಯ ಪ್ರಕರಣದಲ್ಲಿ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಅಬ್ದುಲ್ ವಲಿ ಹಾಗೂ ಕಂಪ್ಯೂಟರ್ ಆಪರೇಟರ್ ಸೌಮ್ಯ ಬಡಿಗೇರ್ ಬಂಧಿತರು.
ಆಂಗನವಾಡಿ ಸಹಾಯಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಶಕುಂತಲಾ ಕಾಂಬಳೆ ಎಂಬುವವರಿಂದ ಹಣ ಬೇಡಿಕೆ ಇಟ್ಟಿರುವ, ಒಟ್ಟು 30,000 ರೂಪಾಯಿ ಲಂಚದಂತೆ ಒತ್ತಾಯಿಸಿದ್ದರು ಎಂದು ಮೂಲಗಳು ತಿಳಿಸಿವೆ. ಈ ಪೈಕಿ ಮೊದಲ ಹಂತದ 15,000 ರೂಪಾಯಿ ಪಡೆಯುವ ಸಂದರ್ಭದಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಸ್ಥಳದಲ್ಲೇ ಬಂಧಿಸಿದ್ದಾರೆ.
ದಾಳಿ ವೇಳೆ ಸೌಮ್ಯ ಬಡಿಗೇರ್ ಹೊತ್ತಿನಲ್ಲಿ ಅಸ್ವಸ್ಥರಾಗಿದ್ದು, ತಕ್ಷಣವೇ ಸ್ಥಳೀಯ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ಇಬ್ಬರನ್ನೂ ವಿಚಾರಣೆಗಾಗಿ ಲೋಕಾಯುಕ್ತ ಅಧಿಕಾರಿಗಳ ವಶದಲ್ಲಿಡಲಾಗಿದೆ.
ಈ ಘಟನೆ ಬಳಿಕ ಇಲಾಖೆಯೊಳಗಿನ ಲಂಚ ವ್ಯಾಪಾರದ ಬಗ್ಗೆ ಗಂಭೀರ ಚರ್ಚೆ ಆರಂಭವಾಗಿದ್ದು, ಇಲಾಖೆಯ ಶುದ್ಧೀಕರಣದ ಅಗತ್ಯ ಮತ್ತೊಮ್ಮೆ ಎತ್ತಿ ಹಿಡಿದಿದೆ
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…