Latest

ಲೋಕಾಯುಕ್ತದ ದಾಳಿ: ಗೌರಿಬಿದನೂರು ಎಂಜಿನಿಯರ್ ಮನೆ ಮತ್ತು ಕಚೇರಿಯಲ್ಲಿ ಏಕಕಾಲದ ತನಿಖೆ

ಚಿಕ್ಕಬಳ್ಳಾಪುರ, ಜು. 29 – ಗೌರಿಬಿದನೂರು ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಅಂಜನಮೂರ್ತಿ ವಿರುದ್ಧ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ಬೆಳಗ್ಗೆಯಿಂದಲೇ ಮನೆ ಮತ್ತು ಕಚೇರಿಯಲ್ಲಿ ಸಮಂತರ ದಾಳಿ ನಡೆಸಿದ್ದಾರೆ.

ಈ ದಾಳಿಗೆ ಲೋಕಾಯುಕ್ತ ಇನ್‌ಸ್ಪೆಕ್ಟರ್ ಬಸವರಾಜು ನೇತೃತ್ವ ವಹಿಸಿದ್ದರು. ತಂಡವು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಂಜನಮೂರ್ತಿ ಅವರ ಗೌರಿಬಿದನೂರು ನಿವಾಸಕ್ಕೆ ಆಗಮಿಸಿ ಶೋಧ ಕಾರ್ಯ ಆರಂಭಿಸಿತು. ಕೆಲವೇ ಗಂಟೆಗಳಲ್ಲಿ ಮನೆ ಪರಿಶೀಲನೆ ಪೂರ್ಣಗೊಂಡ ನಂತರ, ಅಧಿಕಾರಿಗಳು ಅವರ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆಗೆ ಜುಟರಾದರು.

ಈ ನಡುವೆ ಬೆಂಗಳೂರು ಯಲಹಂಕ, ಜಕ್ಕೂರು ಹಾಗೂ ತೂಮಕೂರಿನ ಮಧುಗಿರಿಯಲ್ಲಿ ಇರುವ ಅಂಜನಮೂರ್ತಿ ಅವರಿಗೆ ಸಂಬಂಧಿಸಿದ ಬೇರೆ ಬೇರೆ ಮನೆಗಳ ಮೇಲೆಯೂ ಸಮಾನಾಂತರ ದಾಳಿ ನಡೆದಿದೆ. ಈ ದಾಳಿ ಓರ್ವ ಸರ್ಕಾರಿ ಉದ್ಯೋಗಿಯ ಆಸ್ತಿ ಮತ್ತು ದಾಖಲೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು, ಅಕ್ರಮ ಸಂಪತ್ತಿನ ಸುಳಿವು ಹುಡುಕಲು ಪ್ರಾರಂಭವಾಗಿದೆ.

ಆದಾಗ್ಯೂ, ಅಧಿಕಾರಿಗಳು ಇತ್ತುವರೆಗೆ ಸಿಕ್ಕಿರುವ ದಾಖಲೆಗಳು ಅಥವಾ ವಶಪಡಿಸಿಕೊಂಡ ಸಂಪತ್ತಿನ ಬಗ್ಗೆ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಲೋಕಾಯುಕ್ತ ಇಲಾಖೆ ಇನ್ನೂ ತನಿಖೆ ಮುಂದುವರಿಸುತ್ತಿದ್ದು, ಹೆಚ್ಚಿನ ವಿವರಗಳು ಮುಂದೆ ಲಭ್ಯವಾಗುವ ಸಾಧ್ಯತೆ ಇದೆ.

 

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago