ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲಿ ಬರುವ ಅರಬೈಲ ಘಟ್ಟದ ಬಳಿ ಈ ಘಟನೆ ನಡೆದಿದೆ. ಮುಂಬೈ ಕಡೆಯಿಂದ ಕೇರಳದ ಕಡೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಚಲಿಸುತ್ತಿರುವ ಲಾರಿ ಇದ್ದಕ್ಕಿದ್ದಂತೆ ಹಿಂಬದಿಯ ಟೈರ್ ಏಕ ಏಕಿ ಒಡೆದು ಹೋಗಿದ್ದು ಆ ಸಮಯದಲ್ಲಿ ಲಾರಿಗೆ ಬೆಂಕಿ ತಗುಲಿ ಪೂರ್ತಿ ಲಾರಿ ಹೊತ್ತಿ ಉರಿದಿದೆ.ಲಾರಿಯಲ್ಲಿ ಸಾಕಷ್ಟು ಲಕ್ಷಾಂತರ ಮೌಲ್ಯದ ಸರಕು ಇದ್ದಿದ್ದು ಎಲ್ಲವೂ ಬೆಂಕಿಯಲ್ಲಿ ಭಸ್ಮವಾಗಿದೆ.ತಕ್ಷಣ ಅಲ್ಲಿನ ಸ್ಥಳೀಯರು ಸೇರಿ ಪೋಲೀಸ್ ಅಧಿಕಾರಿಗಳಿಗೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಗೆ ವಿಷಯ ತಿಳಿಸಿದರು.ಸ್ಥಳಕ್ಕೆ ಬಂದ ಅಗ್ನಿಶಾಮಕ ಅಧಿಕಾರಿಗಳು ಪೋಲೀಸ್ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ.ಶ್ರೀಪಾದ್ ಎಸ್ ಏಚ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…