ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲಿ ಬರುವ ಅರಬೈಲ ಘಟ್ಟದ ಬಳಿ ಈ ಘಟನೆ ನಡೆದಿದೆ. ಮುಂಬೈ ಕಡೆಯಿಂದ ಕೇರಳದ ಕಡೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಚಲಿಸುತ್ತಿರುವ ಲಾರಿ ಇದ್ದಕ್ಕಿದ್ದಂತೆ ಹಿಂಬದಿಯ ಟೈರ್ ಏಕ ಏಕಿ ಒಡೆದು ಹೋಗಿದ್ದು ಆ ಸಮಯದಲ್ಲಿ ಲಾರಿಗೆ ಬೆಂಕಿ ತಗುಲಿ ಪೂರ್ತಿ ಲಾರಿ ಹೊತ್ತಿ ಉರಿದಿದೆ.ಲಾರಿಯಲ್ಲಿ ಸಾಕಷ್ಟು ಲಕ್ಷಾಂತರ ಮೌಲ್ಯದ ಸರಕು ಇದ್ದಿದ್ದು ಎಲ್ಲವೂ ಬೆಂಕಿಯಲ್ಲಿ ಭಸ್ಮವಾಗಿದೆ.ತಕ್ಷಣ ಅಲ್ಲಿನ ಸ್ಥಳೀಯರು ಸೇರಿ ಪೋಲೀಸ್ ಅಧಿಕಾರಿಗಳಿಗೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಗೆ ವಿಷಯ ತಿಳಿಸಿದರು.ಸ್ಥಳಕ್ಕೆ ಬಂದ ಅಗ್ನಿಶಾಮಕ ಅಧಿಕಾರಿಗಳು ಪೋಲೀಸ್ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ.ಶ್ರೀಪಾದ್ ಎಸ್ ಏಚ್
ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…
ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…
ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…
ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…