ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲಿ ಬರುವ ಅರಬೈಲ ಘಟ್ಟದ ಬಳಿ ಈ ಘಟನೆ ನಡೆದಿದೆ. ಮುಂಬೈ ಕಡೆಯಿಂದ ಕೇರಳದ ಕಡೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಚಲಿಸುತ್ತಿರುವ ಲಾರಿ ಇದ್ದಕ್ಕಿದ್ದಂತೆ ಹಿಂಬದಿಯ ಟೈರ್ ಏಕ ಏಕಿ ಒಡೆದು ಹೋಗಿದ್ದು ಆ ಸಮಯದಲ್ಲಿ ಲಾರಿಗೆ ಬೆಂಕಿ ತಗುಲಿ ಪೂರ್ತಿ ಲಾರಿ ಹೊತ್ತಿ ಉರಿದಿದೆ.ಲಾರಿಯಲ್ಲಿ ಸಾಕಷ್ಟು ಲಕ್ಷಾಂತರ ಮೌಲ್ಯದ ಸರಕು ಇದ್ದಿದ್ದು ಎಲ್ಲವೂ ಬೆಂಕಿಯಲ್ಲಿ ಭಸ್ಮವಾಗಿದೆ.ತಕ್ಷಣ ಅಲ್ಲಿನ ಸ್ಥಳೀಯರು ಸೇರಿ ಪೋಲೀಸ್ ಅಧಿಕಾರಿಗಳಿಗೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಗೆ ವಿಷಯ ತಿಳಿಸಿದರು.ಸ್ಥಳಕ್ಕೆ ಬಂದ ಅಗ್ನಿಶಾಮಕ ಅಧಿಕಾರಿಗಳು ಪೋಲೀಸ್ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ.ಶ್ರೀಪಾದ್ ಎಸ್ ಏಚ್
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…