Latest

ಇಬ್ಬರನ್ನು ಪ್ರೀತಿಸಿ ಒಬ್ಬನಿಗೆ ಚಟ ಕಟ್ಟಿ; ಮತ್ತೊಬ್ಬನೊಂದಿಗೆ ಜೈಲು ಪಾಲಾದಳು.

ಬೆಂಗಳೂರಿನ ವಿಕಾಸ್ ಹಾಗು ಪ್ರತಿಭಾ ಇಬ್ಬರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಪ್ರೀತಿ ಅತಿಯಾದಾಗ ಸಹಜವಾಗಿ ತನ್ನ ವ್ಯಾಪ್ತಿ ಮೀರಿ ಇಬ್ಬರ ಮದ್ಯೆ ಏನು ನಡೆಯಬೇಕು ಎಲ್ಲವು ನಡೆದಿದೆ.
ಎಲ್ಲಾ ಪ್ರೇಮಿಗಳಂತೆ ನಮ್ಮ ಪ್ರೀತಿಯ ಪಯಣ ಚೆನ್ನಾಗಿ ಸಾಗುತ್ತಿದೆ ಅಂದುಕೊಂಡ ವಿಕಾಸನಿಗೆ ಮುಂದೆ ತಾನು ಪ್ರೀತಿಸಿದ ತನ್ನ ಪ್ರೇಯಸಿಯೇ ನನಗೆ ಮರಣ ಶಾಸನ ಬರೆಯುತ್ತಾಳೆ ಎಂಬುದರ ಬಗ್ಗೆ ಎಳ್ಳಷ್ಟೂ ಸುಳಿವಿರಲಿಲ್ಲ.

ಮುಂದೆ ನಡೆದಿದ್ದೇಲ್ಲವೂ ದುರಂತ ಕತೆ.

ದಿನ ಕಳೆದಂತೆ ವಿಕಾಸ್ ಮತ್ತು ಪ್ರತಿಭಾ ಪ್ರೀತಿ ಮಧ್ಯೆ ಬಿರುಕು ಮೂಡಲು ಆರಂಭವಾಯಿತು.

ಅಷ್ಟಕ್ಕೂ ಇವರಿಬ್ಬರ ಪ್ರೀತಿಗೆ ವಿಲನ್ ನಂತೆ ಬಂದಿದ್ದು ಸುಶೀಲ್ ಎಂಬ ವ್ಯಕ್ತಿ.

ಹೆಣ್ಣುಮಾಯೇ ಹೊನ್ನು ಮಾಯೆ ಎಂಬಂತೆ
ಪ್ರತಿಭಾ ವಿಕಾಸನಿಗೆ ಯಾಮಾರಿಸಿ ಸುಶೀಲ ಎಂಬಾತನ ಜೊತೆ ಸದ್ದಿಲ್ಲದೇ ಸಂಘ ಬೆಳಸಿದ್ದಳು.
ಪ್ರೀತಿ ಹೆಸರಲ್ಲಿ ಇಬ್ಬರನ್ನು ಬುಟ್ಟಿಗೆ ಬೀಳಿಸಿಕೊಂಡು ಒಬ್ಬನಿಗೆ ಮಂಚದ ಸುಖ ನೀಡುತ್ತಾ ಮತ್ತೊಮ್ಮೆನಿಗೆ ಮಸಣದ ಹಾದಿ ತೋರಿಸುವ ಹಾದರಗಿತ್ತಿ ಪ್ರತಿಭಾಳ ನೌಟಂಕಿ ಆಟ ವಿಕಾಸ ನಿಗೂ ತಿಳಿಯಿತು.
ಪಾಪ ಪ್ರೀತಿ ಆಚೇಗಿನ ಆಟದಲ್ಲಿ ಇನ್ನು ಪಕ್ವತೆ ಹೊಂದಿರದ ಈ ವಿಕಾಸ್ ಮಾತ್ರ ಇವಳ ಕಳ್ಳಾಟಕ್ಕೆ ಬುದ್ದಿವಾದ ಹೇಳುವ ಮೂಲಕ ಬ್ರೇಕ್ ಹಾಕಲು ಮುಂದಾಗಿದ್ದಾನೆ.
ಅದರಂತೆ ಪ್ರತಿಭಾ ಳಿಗೆ ಸುಶೀಲನ ಸ್ನೇಹ ತೋರಿಯುವಂತೆ ನೀತಿ ಪಾಠ ಹೇಳಿದ್ದಾನೆ ಇಷ್ಟಕ್ಕೂ ನನ್ನ ಮಾತುಕೇಳದೆ ಹೋದರೆ ನಾನು ನಿನ್ನ ಜೊತೆ ನಡೆಸಿದ ಏಕಾಂತ ಸೇವೆಯ
ವಿಡಿಯೋ ವನ್ನು ಹೊರ ಜಗತ್ತಿಗೆ ಹರಿಬಿಡುವ ಎಚ್ಚರಿಕೆ ಕೂಡ ನೀಡಿದ್ದನು.

ಆದರೆ ವಿಕಾಸನ ಬುದ್ದಿವಾದದ ಬೆದರಿಕೆ ಬಗ್ಗದ ಪ್ರತಿಭಾ ಸುಶೀಲನ ಜೊತೆ ಲವ್ವಿ ಡವ್ವಿ ಮುಂದುವರೆಸಿದ್ದಾಳೆ.
ಇದರಿಂದ ಕೋಪಗೊಂಡ ವೈದ್ಯ ವಿಕಾಸ್ ಪ್ರತಿಭಾಳ ಜೊತೆ ಆಟವಾಡಿದ್ದ ರತಿಕ್ರೀಡೆಯ ಟ್ರೈಲರ್ ನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ.

ಇದರಿಂದ ಕೆರಳಿದ ಪಡ್ಡೆ ಹುಡುಗಿ ಪ್ರತಿಭಾ ತನ್ನ ಎರಡನೇ ಪ್ರಿಯಕರ ಸುಶೀಲ ಜೊತೆ ಸೇರಿ ಮೊದಲ ಪ್ರಿಯತಮ ವಿಕಾಸ್ ನಿಗೆ ಯಮಲೋಕಕ್ಕೆ ಕಳುಹಿಸಲು ಸ್ಕೆಚ್ ಹಾಕಿ ಮುಹೂರ್ತ ಫಿಕ್ಸ್ ಮಾಡಿದಳು.

ಎಲ್ಲವೂ ಮೊದಲೇ ಅಂದುಕೊಂಡ ಪ್ಲಾನಿಂಗ್ ನಂತೆ ಕಿಲಾಡಿ ಹೆಂಗಸು ಪ್ರತಿಭಾ ಮಾತನಾಡಬೇಕು ಎಂದು ಹೇಳಿ ವಿಕಾಸ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.
ಮನೆಯಲ್ಲಿ ವಿಕಾಸ್ ನನ್ನು ಕೂಡಿಹಾಕಿ ಪ್ರತಿಭಾ ಇವಳ ಪ್ರಿಯಕರ ಸುಶೀಲ್ ಸಹಚರರು ಸೇರಿಕೊಂಡು ಮನೋಸೋ ಇಚ್ಛೆ ತಳಿಸಿ ಚನ್ನಾಗಿ ಡ್ರಿಲಿಂಗ್ ಮಾಡಿದ್ದಾರೆ.
ನಾಲ್ವರು ನೀಡಿದ ಗುದ್ದಿಗೆ ಪ್ರತಿಭಾ ಳ ಮನೆಯಲ್ಲೆ ವೈದ್ಯ ವಿಕಾಸನ ಪ್ರಾಣಪಕ್ಷಿ ಹಾರಿಹೋಗಿ ಪರಮಾತ್ಮ ಪಾದ ಸೇರಿಕೊಂಡಿದೆ.

ಇನ್ನು ಡಬಲ್ ಡ್ರೈವರ್ ಗಳ ಲೈಫ್ ಜೊತೆ ಆಟವಾಡಿ ಓರ್ವ ನ ಪ್ರಾಣ ತೆಗೆದ 420 ಪ್ರತಿಭಾ ಹಾಗು ಪ್ರಿಯಕರ ಸುಶೀಲ್ ಮತ್ತು ಆತನ ಸಹಚರರಾದ ಗೌತಮ್, ಸೂರ್ಯ ಎಂಬ ಆರೋಪಿಗಳನ್ನ ಬಂಧಿಸಿರುವ ಬೇಗೂರು ಠಾಣೆ ಪೊಲೀಸ ರು ಕೊಲೆಗಾರ ಕಿರಾತಕರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲು ಎಲ್ಲಾ ಆಯಾಮಗಳಲ್ಲಿ ತನಿಖೆ ಕೈಗೊಂಡು ಸೂಕ್ತ ಸಾಕ್ಷ್ಯಧಾರಗಳನ್ನು ಕಲೆ ಹಾಕುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago