Latest

ಇಬ್ಬರನ್ನು ಪ್ರೀತಿಸಿ ಒಬ್ಬನಿಗೆ ಚಟ ಕಟ್ಟಿ; ಮತ್ತೊಬ್ಬನೊಂದಿಗೆ ಜೈಲು ಪಾಲಾದಳು.

ಬೆಂಗಳೂರಿನ ವಿಕಾಸ್ ಹಾಗು ಪ್ರತಿಭಾ ಇಬ್ಬರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಪ್ರೀತಿ ಅತಿಯಾದಾಗ ಸಹಜವಾಗಿ ತನ್ನ ವ್ಯಾಪ್ತಿ ಮೀರಿ ಇಬ್ಬರ ಮದ್ಯೆ ಏನು ನಡೆಯಬೇಕು ಎಲ್ಲವು ನಡೆದಿದೆ.
ಎಲ್ಲಾ ಪ್ರೇಮಿಗಳಂತೆ ನಮ್ಮ ಪ್ರೀತಿಯ ಪಯಣ ಚೆನ್ನಾಗಿ ಸಾಗುತ್ತಿದೆ ಅಂದುಕೊಂಡ ವಿಕಾಸನಿಗೆ ಮುಂದೆ ತಾನು ಪ್ರೀತಿಸಿದ ತನ್ನ ಪ್ರೇಯಸಿಯೇ ನನಗೆ ಮರಣ ಶಾಸನ ಬರೆಯುತ್ತಾಳೆ ಎಂಬುದರ ಬಗ್ಗೆ ಎಳ್ಳಷ್ಟೂ ಸುಳಿವಿರಲಿಲ್ಲ.

ಮುಂದೆ ನಡೆದಿದ್ದೇಲ್ಲವೂ ದುರಂತ ಕತೆ.

ದಿನ ಕಳೆದಂತೆ ವಿಕಾಸ್ ಮತ್ತು ಪ್ರತಿಭಾ ಪ್ರೀತಿ ಮಧ್ಯೆ ಬಿರುಕು ಮೂಡಲು ಆರಂಭವಾಯಿತು.

ಅಷ್ಟಕ್ಕೂ ಇವರಿಬ್ಬರ ಪ್ರೀತಿಗೆ ವಿಲನ್ ನಂತೆ ಬಂದಿದ್ದು ಸುಶೀಲ್ ಎಂಬ ವ್ಯಕ್ತಿ.

ಹೆಣ್ಣುಮಾಯೇ ಹೊನ್ನು ಮಾಯೆ ಎಂಬಂತೆ
ಪ್ರತಿಭಾ ವಿಕಾಸನಿಗೆ ಯಾಮಾರಿಸಿ ಸುಶೀಲ ಎಂಬಾತನ ಜೊತೆ ಸದ್ದಿಲ್ಲದೇ ಸಂಘ ಬೆಳಸಿದ್ದಳು.
ಪ್ರೀತಿ ಹೆಸರಲ್ಲಿ ಇಬ್ಬರನ್ನು ಬುಟ್ಟಿಗೆ ಬೀಳಿಸಿಕೊಂಡು ಒಬ್ಬನಿಗೆ ಮಂಚದ ಸುಖ ನೀಡುತ್ತಾ ಮತ್ತೊಮ್ಮೆನಿಗೆ ಮಸಣದ ಹಾದಿ ತೋರಿಸುವ ಹಾದರಗಿತ್ತಿ ಪ್ರತಿಭಾಳ ನೌಟಂಕಿ ಆಟ ವಿಕಾಸ ನಿಗೂ ತಿಳಿಯಿತು.
ಪಾಪ ಪ್ರೀತಿ ಆಚೇಗಿನ ಆಟದಲ್ಲಿ ಇನ್ನು ಪಕ್ವತೆ ಹೊಂದಿರದ ಈ ವಿಕಾಸ್ ಮಾತ್ರ ಇವಳ ಕಳ್ಳಾಟಕ್ಕೆ ಬುದ್ದಿವಾದ ಹೇಳುವ ಮೂಲಕ ಬ್ರೇಕ್ ಹಾಕಲು ಮುಂದಾಗಿದ್ದಾನೆ.
ಅದರಂತೆ ಪ್ರತಿಭಾ ಳಿಗೆ ಸುಶೀಲನ ಸ್ನೇಹ ತೋರಿಯುವಂತೆ ನೀತಿ ಪಾಠ ಹೇಳಿದ್ದಾನೆ ಇಷ್ಟಕ್ಕೂ ನನ್ನ ಮಾತುಕೇಳದೆ ಹೋದರೆ ನಾನು ನಿನ್ನ ಜೊತೆ ನಡೆಸಿದ ಏಕಾಂತ ಸೇವೆಯ
ವಿಡಿಯೋ ವನ್ನು ಹೊರ ಜಗತ್ತಿಗೆ ಹರಿಬಿಡುವ ಎಚ್ಚರಿಕೆ ಕೂಡ ನೀಡಿದ್ದನು.

ಆದರೆ ವಿಕಾಸನ ಬುದ್ದಿವಾದದ ಬೆದರಿಕೆ ಬಗ್ಗದ ಪ್ರತಿಭಾ ಸುಶೀಲನ ಜೊತೆ ಲವ್ವಿ ಡವ್ವಿ ಮುಂದುವರೆಸಿದ್ದಾಳೆ.
ಇದರಿಂದ ಕೋಪಗೊಂಡ ವೈದ್ಯ ವಿಕಾಸ್ ಪ್ರತಿಭಾಳ ಜೊತೆ ಆಟವಾಡಿದ್ದ ರತಿಕ್ರೀಡೆಯ ಟ್ರೈಲರ್ ನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ.

ಇದರಿಂದ ಕೆರಳಿದ ಪಡ್ಡೆ ಹುಡುಗಿ ಪ್ರತಿಭಾ ತನ್ನ ಎರಡನೇ ಪ್ರಿಯಕರ ಸುಶೀಲ ಜೊತೆ ಸೇರಿ ಮೊದಲ ಪ್ರಿಯತಮ ವಿಕಾಸ್ ನಿಗೆ ಯಮಲೋಕಕ್ಕೆ ಕಳುಹಿಸಲು ಸ್ಕೆಚ್ ಹಾಕಿ ಮುಹೂರ್ತ ಫಿಕ್ಸ್ ಮಾಡಿದಳು.

ಎಲ್ಲವೂ ಮೊದಲೇ ಅಂದುಕೊಂಡ ಪ್ಲಾನಿಂಗ್ ನಂತೆ ಕಿಲಾಡಿ ಹೆಂಗಸು ಪ್ರತಿಭಾ ಮಾತನಾಡಬೇಕು ಎಂದು ಹೇಳಿ ವಿಕಾಸ್ ನನ್ನು ಮನೆಗೆ ಕರೆಸಿಕೊಂಡಿದ್ದಾಳೆ.
ಮನೆಯಲ್ಲಿ ವಿಕಾಸ್ ನನ್ನು ಕೂಡಿಹಾಕಿ ಪ್ರತಿಭಾ ಇವಳ ಪ್ರಿಯಕರ ಸುಶೀಲ್ ಸಹಚರರು ಸೇರಿಕೊಂಡು ಮನೋಸೋ ಇಚ್ಛೆ ತಳಿಸಿ ಚನ್ನಾಗಿ ಡ್ರಿಲಿಂಗ್ ಮಾಡಿದ್ದಾರೆ.
ನಾಲ್ವರು ನೀಡಿದ ಗುದ್ದಿಗೆ ಪ್ರತಿಭಾ ಳ ಮನೆಯಲ್ಲೆ ವೈದ್ಯ ವಿಕಾಸನ ಪ್ರಾಣಪಕ್ಷಿ ಹಾರಿಹೋಗಿ ಪರಮಾತ್ಮ ಪಾದ ಸೇರಿಕೊಂಡಿದೆ.

ಇನ್ನು ಡಬಲ್ ಡ್ರೈವರ್ ಗಳ ಲೈಫ್ ಜೊತೆ ಆಟವಾಡಿ ಓರ್ವ ನ ಪ್ರಾಣ ತೆಗೆದ 420 ಪ್ರತಿಭಾ ಹಾಗು ಪ್ರಿಯಕರ ಸುಶೀಲ್ ಮತ್ತು ಆತನ ಸಹಚರರಾದ ಗೌತಮ್, ಸೂರ್ಯ ಎಂಬ ಆರೋಪಿಗಳನ್ನ ಬಂಧಿಸಿರುವ ಬೇಗೂರು ಠಾಣೆ ಪೊಲೀಸ ರು ಕೊಲೆಗಾರ ಕಿರಾತಕರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲು ಎಲ್ಲಾ ಆಯಾಮಗಳಲ್ಲಿ ತನಿಖೆ ಕೈಗೊಂಡು ಸೂಕ್ತ ಸಾಕ್ಷ್ಯಧಾರಗಳನ್ನು ಕಲೆ ಹಾಕುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

15 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

20 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

20 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

20 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

20 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

20 hours ago