ಬೀದರ್: ಮೇಲ್ಜಾತಿ ಬಾಲಕಿಯನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕನನ್ನು ಹಲ್ಲೆ ಮಾಡಿ ಕೊಂದ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನ ಕುಶನೂರ ಗ್ರಾಮದಲ್ಲಿ ನಡೆದಿದ್ದು, ಈ ದುರಂತದಲ್ಲಿ 19 ವರ್ಷದ ಯುವಕ ಸುಮಿತ್ ಮೃತಪಟ್ಟಿದ್ದಾರೆ.
ಮೃತ ಯುವಕವು ಬೇಡಕುಂದಾ ಗ್ರಾಮ ನಿವಾಸಿ ಸುಮಿತ್ ಎಂದು ಗುರುತಿಸಲಾಗಿದೆ. ಆದರೆ ಭಾನುವಾರ ಬಾಲಕಿ ಸುಮಿತ್ ನನ್ನು ಮನೆಗೆ ಬಾ ಎಂದು ಕರೆದಿದ್ದಾಳೆ. ಆಕೆಯ ಪೋಷಕರು, ಅಣ್ಣ ಮತ್ತು ಆತನ ಸ್ನೇಹಿತರು, ಮನೆಯಲ್ಲಿ ಕೂಡಿ ಹಾಕಿ ಅವನನ್ನು ಮನಸ್ಸೋ ಇಚ್ಛೆ ಥಳಿಸಿದ್ದರು.
ಈ ವೇಳೆ, ಯುವಕ ತಪ್ಪಾಯ್ತು ಕ್ಷಮೆ ಕೇಳಿದರೂ, ಅವರಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿತು. ಹಲ್ಲೆಗೆ ಒಳಪಟ್ಟ ಸಂತೃಪ್ತಿಯು, ಅದರ ನಂತರ ಯುವಕನನ್ನು ಬಿಡಲಾಗಿತ್ತು. ಆತನ ಪರಿಸ್ಥಿತಿ ಕಂಡು ಕುಟುಂಬಸ್ಥರು ಸ್ಥಳೀಯರ ನೆರವಿನಿಂದ, ಯುವಕನನ್ನು ಮಹಾರಾಷ್ಟ್ರದ ಉದಗೀರ್ ಮತ್ತು ಲಾತೂರ್ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜ.7ನೇ ತಾರೀಕು ಸುಮಿತ್ ಸಾವನ್ನಪ್ಪಿದ್ದಾನೆ. ಈ ವೇಳೆ, ಸಂತೃಪ್ತಿಯ ಪೋಷಕರು ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಧರಣಿ ನಡೆಸಿದ್ದಾರೆ.
ಮೃತ್ಯು ಪ್ರಕರಣದ ಸಂಬಂಧ, ಪೋಷಕರ ದೂರಿನ ಮೇರೆಗೆ, ಬಾಲಕಿಯ ಕುಟುಂಬಸ್ಥರು ಮತ್ತು ಅವಳ ಅಣ್ಣನ ಸ್ನೇಹಿತರ ವಿರುದ್ಧ SC/ST ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪ್ರಾಥಮಿಕ ತನಿಖೆ ನಡೆಸಲು ಪೊಲೀಸರ ತಂಡ ರೂಪಿಸಲಾಗಿದೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…