Latest

ಪ್ರೇಮಿಗಳ ದಿನದಂದು ರೈಲಲ್ಲೇ ಪ್ರೇಮಿಗಳಿಂದ ಲೈಂಗಿಕ ಕ್ರಿಯೆ

ಪ್ರೇಮಿಗಳ ದಿನದ ಗೌರವಾರ್ಥವಾಗಿ ಸಿಡ್ನಿ ಜೋಡಿಯೊಂದು ಮೈಮರೆತು ವರ್ತಿಸಿದೆ. ಉತ್ತರ ಸಿಡ್ನಿ ಉಪನಗರಗಳಾದ ನಾರ್ಮಹರ್ಸ್ಟ್ ಮತ್ತು ಗಾರ್ಡನ್ ನಡುವೆ ರೈಲು ಸಾಗುವಾಗ ಘಟನೆ ನಡೆದಿದೆ. ರೈಲಿನಲ್ಲಿದ್ದ ಪ್ರಯಾಣಿಕರು ಮುಜುಗರಕ್ಕೆ ಒಳಗಾಗಿದ್ದಾರೆ. ಗಾಬರಿಗೊಂಡ ಪ್ರಯಾಣಿಕರು ಈ ಜೋಡಿಯ ಸಾರ್ವಜನಿಕ ಪ್ರೀತಿಯ ಪ್ರದರ್ಶನವನ್ನು ತಡೆಯುವಂತೆ ಹೇಳಿದ್ದಾರೆ.

ಅಸಹ್ಯಕರ ದೃಶ್ಯ ನೋಡಲು ಮುಜುಗರವಾಗಿ ನಾನು ಅಲ್ಲಿಂದ ದೂರ ಹೋದೆ ಎಂದು ಪ್ರಯಾಣಿಕರೊಬ್ಬರು ಹೇಳಿದ್ದು, ವಿಡಿಯೋ ದೃಶ್ಯಾವಳಿಗಳಲ್ಲಿ, ಧ್ವನಿವರ್ಧಕದಲ್ಲಿನ ಧ್ವನಿಯು ಜೋಡಿಗೆ ತಮ್ಮ ಅನುಚಿತ ವರ್ತನೆ ನಿಲ್ಲಿಸುವಂತೆ ಮತ್ತು ದಯವಿಟ್ಟು ಬಟ್ಟೆಗಳನ್ನು ಧರಿಸುವಂತೆ ಮನವಿ ಮಾಡುವುದನ್ನು ಕೇಳಬಹುದು. ಆದರೂ ಕಾಮದ ಮದದಲ್ಲಿ ಮೈಮರೆತ ಜೋಡಿ ಲೈಂಗಿಕ ಕ್ರಿಯೆ ಮುಂದುವರೆಸಿದ್ದು, ಕಾವಲುಗಾರ ಮಧ್ಯಪ್ರವೇಶಿಸಿ ಅವರಿಗೆ ಎಚ್ಚರಿಸಿ, ನಿಮ್ಮ ನಡವಳಿಕೆಯು ಆಕ್ಷೇಪಾರ್ಹವಾಗಿದೆ ಎಂದು ಹೇಳಿದರು.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

3 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

3 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

3 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago