ಉತ್ತರಕನ್ನಡ ಜಿಲ್ಲೆಯಲ್ಲಿ ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಬೆಲೆ ಬಾಳುವ ಮರಗಿಡಗಳು ಹಾಗೂ ದಟ್ಟ ಕಾಡು ಮಲೆನಾಡು ಪ್ರದೇಶ ಎಂದೂ ಹೆಸರುವಾಸಿಯಾಗಿದೆ. ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಡು ಬೆಳೆಸಿ ನಾಡು ಉಳಿಸಿ ಎಂಬ ಮಾತಿನಂತೆ. ಉತ್ತರಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಅರಣ್ಯ ಸಂಪತ್ತಿದೆ ಅದನ್ನು ರಕ್ಷಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಆದರೆ ಈ ಜೆಲ್ಲೆಯಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ಮರಗಳ್ಳರು ಬೆಲೆ ಬಾಳುವ ಅರಣ್ಯ ಸಂಪತ್ತನ್ನು ನಾಶಗೊಳಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಾಲೂಕಿನ ಉಳ್ಳುರು ,ಅಬ್ಬಳ್ಳಿ , ಹೆರೊಳ್ಳಿ, ಹಿಂಡಬೈಲ್ ಸಂತೆಗುಳಿ ಮುಂಡಗೋಡ ತಾಲೂಕಿನ ಕಾತುರು ವಲಯ ಹಾಗೂ ಯಲ್ಲಾಪುರ ಬನವಾಸಿ ಸಿರ್ಸಿ ಮತ್ತು ಇನ್ನಿತರ ಕ್ಷೇತ್ರಗಳಲ್ಲಿ ಪರಿಸರವನ್ನು ನಾಶಗೊಳಿಸುತ್ತಿರುವುದು ಬೇಸರದ ವಿಷಯವಾಗಿದೆ .
ಇದನ್ನು ತಿಳಿದೂ ತಿಳಿಯದ ಹಾಗೆ ಇಲ್ಲಿನ ಅಧಿಕಾರಿಗಳು ಯಾಕೆ ಸುಮ್ಮನೆ ಕುಳಿತಿದ್ದಾರೆ ತಿಳಿಯುತ್ತಿಲ್ಲ..ಇನ್ನಾದರೂ ಕಾಡನ್ನು ನಾಶಗೊಳಿಸುವುದು ಮತ್ತು ಬೆಲೆ ಬಾಳುವ ಅರಣ್ಯ ಸಂಪತ್ತನ್ನು ಮರಗಳ್ಳರ ಪಾಲಾಗದಂತೆ ಸಂಭಂದ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರಾ ಕಾದು ನೋಡಬೇಕಾಗಿದೆ.
ವರದಿ: ಶ್ರೀಪಾದ್ ಹೆಗಡೆ
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…