ಉತ್ತರಕನ್ನಡ ಜಿಲ್ಲೆಯಲ್ಲಿ ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಬೆಲೆ ಬಾಳುವ ಮರಗಿಡಗಳು ಹಾಗೂ ದಟ್ಟ ಕಾಡು ಮಲೆನಾಡು ಪ್ರದೇಶ ಎಂದೂ ಹೆಸರುವಾಸಿಯಾಗಿದೆ. ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಡು ಬೆಳೆಸಿ ನಾಡು ಉಳಿಸಿ ಎಂಬ ಮಾತಿನಂತೆ. ಉತ್ತರಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಅರಣ್ಯ ಸಂಪತ್ತಿದೆ ಅದನ್ನು ರಕ್ಷಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಆದರೆ ಈ ಜೆಲ್ಲೆಯಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ಮರಗಳ್ಳರು ಬೆಲೆ ಬಾಳುವ ಅರಣ್ಯ ಸಂಪತ್ತನ್ನು ನಾಶಗೊಳಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಾಲೂಕಿನ ಉಳ್ಳುರು ,ಅಬ್ಬಳ್ಳಿ , ಹೆರೊಳ್ಳಿ, ಹಿಂಡಬೈಲ್ ಸಂತೆಗುಳಿ ಮುಂಡಗೋಡ ತಾಲೂಕಿನ ಕಾತುರು ವಲಯ ಹಾಗೂ ಯಲ್ಲಾಪುರ ಬನವಾಸಿ ಸಿರ್ಸಿ ಮತ್ತು ಇನ್ನಿತರ ಕ್ಷೇತ್ರಗಳಲ್ಲಿ ಪರಿಸರವನ್ನು ನಾಶಗೊಳಿಸುತ್ತಿರುವುದು ಬೇಸರದ ವಿಷಯವಾಗಿದೆ .
ಇದನ್ನು ತಿಳಿದೂ ತಿಳಿಯದ ಹಾಗೆ ಇಲ್ಲಿನ ಅಧಿಕಾರಿಗಳು ಯಾಕೆ ಸುಮ್ಮನೆ ಕುಳಿತಿದ್ದಾರೆ ತಿಳಿಯುತ್ತಿಲ್ಲ..ಇನ್ನಾದರೂ ಕಾಡನ್ನು ನಾಶಗೊಳಿಸುವುದು ಮತ್ತು ಬೆಲೆ ಬಾಳುವ ಅರಣ್ಯ ಸಂಪತ್ತನ್ನು ಮರಗಳ್ಳರ ಪಾಲಾಗದಂತೆ ಸಂಭಂದ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರಾ ಕಾದು ನೋಡಬೇಕಾಗಿದೆ.
ವರದಿ: ಶ್ರೀಪಾದ್ ಹೆಗಡೆ
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…
ಕೊಡಗು ಜಿಲ್ಲಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 68 ವರ್ಷದ ಚೆಂಗಪ್ಪ ಅವರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸುಮಾರು 20…
ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…