ಉತ್ತರಕನ್ನಡ ಜಿಲ್ಲೆಯಲ್ಲಿ ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಬೆಲೆ ಬಾಳುವ ಮರಗಿಡಗಳು ಹಾಗೂ ದಟ್ಟ ಕಾಡು ಮಲೆನಾಡು ಪ್ರದೇಶ ಎಂದೂ ಹೆಸರುವಾಸಿಯಾಗಿದೆ. ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಡು ಬೆಳೆಸಿ ನಾಡು ಉಳಿಸಿ ಎಂಬ ಮಾತಿನಂತೆ. ಉತ್ತರಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಅರಣ್ಯ ಸಂಪತ್ತಿದೆ ಅದನ್ನು ರಕ್ಷಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಆದರೆ ಈ ಜೆಲ್ಲೆಯಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ಮರಗಳ್ಳರು ಬೆಲೆ ಬಾಳುವ ಅರಣ್ಯ ಸಂಪತ್ತನ್ನು ನಾಶಗೊಳಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಾಲೂಕಿನ ಉಳ್ಳುರು ,ಅಬ್ಬಳ್ಳಿ , ಹೆರೊಳ್ಳಿ, ಹಿಂಡಬೈಲ್ ಸಂತೆಗುಳಿ ಮುಂಡಗೋಡ ತಾಲೂಕಿನ ಕಾತುರು ವಲಯ ಹಾಗೂ ಯಲ್ಲಾಪುರ ಬನವಾಸಿ ಸಿರ್ಸಿ ಮತ್ತು ಇನ್ನಿತರ ಕ್ಷೇತ್ರಗಳಲ್ಲಿ ಪರಿಸರವನ್ನು ನಾಶಗೊಳಿಸುತ್ತಿರುವುದು ಬೇಸರದ ವಿಷಯವಾಗಿದೆ .
ಇದನ್ನು ತಿಳಿದೂ ತಿಳಿಯದ ಹಾಗೆ ಇಲ್ಲಿನ ಅಧಿಕಾರಿಗಳು ಯಾಕೆ ಸುಮ್ಮನೆ ಕುಳಿತಿದ್ದಾರೆ ತಿಳಿಯುತ್ತಿಲ್ಲ..ಇನ್ನಾದರೂ ಕಾಡನ್ನು ನಾಶಗೊಳಿಸುವುದು ಮತ್ತು ಬೆಲೆ ಬಾಳುವ ಅರಣ್ಯ ಸಂಪತ್ತನ್ನು ಮರಗಳ್ಳರ ಪಾಲಾಗದಂತೆ ಸಂಭಂದ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರಾ ಕಾದು ನೋಡಬೇಕಾಗಿದೆ.
ವರದಿ: ಶ್ರೀಪಾದ್ ಹೆಗಡೆ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…