ಗಂಡನ ಮನೆಯಲ್ಲಿ ಸುಖದಿಂದ ಸಂಸಾರ ಮಾಡಲು ಬಂದಿದ್ದಳು ಆದರೇ ಪ್ರತಿದಿನ ಮನೆಯಲ್ಲಿನ ಕಲಹದಿಂದ ಮನನೊಂದ ಗೃಹಿಣಿ ನಿನ್ನೇ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಪಂಚಾಕ್ಷರಿ ನಗರದಲ್ಲಿ ನಡೆದಿದೆ. ಇನ್ನೂ ಈ ಘಟನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯನ್ನು ಸವಿತಾ ನಾಯ್ಕರ್ ಎಂದು ಹೇಳಲಾಗುತ್ತಿದೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಕೆ ಎಸ್ ಆರ್ ಪಿ ದಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಂಗಮೇಶ್ ನಾಯ್ಕರ್ ಅವರ ಮಡದಿಯೇ ಈ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ಗುರುತಿಸಲಾಗುತ್ತಿದೆ. ಮನೆಯ ಸದಸ್ಯೆರು ಸುಮಾರು ಸಲ ಸವಿತಾ ಅವರ ನಂಬರ್ ಕರೆ ಮಾಡದ್ದಾರೆ ನಂತರ ರಾತ್ರಿ ಹೊತ್ತಿಗೆ ಮನೆಯವರೆಲ್ಲರೂ ಪಂಚಾಕ್ಷರಿ ನಗರದ ಮನೆಯ ಬಳಿ ಬಂದು ನೋಡಿದಾಗ ಮನೆಯ ಬಾಗಿಲು ಒಳಗಡೆಯಿಂದ ಲಾಕ್ ಮಾಡಿದ್ದನ್ನು ಗಮನಿಸಿ ಸವಿತಾ ಸವಿತಾ ಎಂದು ಕರೆದಿದ್ದಾರೆ ಬಾಗಿಲು ತೆಗೆಯದಿರುವನ್ನು ಕಂಡು ಇನ್ನೂ
ಬಾಗಿಲನ್ನು ಮುರಿದುಕೊಂಡು ಮನೆಯ ಒಳಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಇನ್ನೂ ಈ ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಹಾಗೂ ಮರಣೋತ್ತರ ಪರೀಕ್ಷೆಗೆ ಸವಿತಾಳ ಮೃತದೇಹವನ್ನು ಹುಬ್ಬಳ್ಳಿಗೆ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ: ಶಿವು ಧಾರವಾಡ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…